ಮುದ್ದೇಬಿಹಾಳ ಹೆಲಿಪ್ಯಾಡಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರುಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ಸಿನಿಂದ ಹಲವಾರು ನಾಯಕರು ದುಂಬಾಲು ಬಿದ್ದಿದ್ದಾರೆ ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ಹಿಂದೆಯೂ ಎರಡು ಬಾರಿ ಹಾಗೇ ಮಾಡಿದ್ದಾರೆ. 2008 ರಿಂದ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಇದ್ದಾಗಲೂ ಇದನ್ನೇ ಮಾಡಿದ್ದು. ಎಲ್ಲಾ ಕಡೆ ಕೊಂಡುಕೊಳ್ಳಲು ಪ್ರಯತ್ನ ಮಾಡುತ್ತಾರೆ. ಕೊಂಡುಕೊಳ್ಳಲು ಜನ ಸಿಕ್ಕರೆ ಸರ್ಕಾರ ರಚನೆ ಮಾಡುತ್ತಾರೆ ಇವರ ತಂತ್ರಗಳು ಜನರಿಗೆ ತಿಳಿದಿದೆ ಎಂದರು
ಬಿಜೆಪಿಯದು ಶಾಸಕರ ಖರೀದಿಯ ರಾಜಕೀಯ ಸಿದ್ದರಾಮಯ್ಯ ವಾಗ್ದಾಳಿ
ಮುದ್ದೇಬಿಹಾಳ ಹೆಲಿಪ್ಯಾಡಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರುಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ಸಿನಿಂದ ಹಲವಾರು ನಾಯಕರು ದುಂಬಾಲು ಬಿದ್ದಿದ್ದಾರೆ ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ಹಿಂದೆಯೂ ಎರಡು ಬಾರಿ ಹಾಗೇ ಮಾಡಿದ್ದಾರೆ. 2008 ರಿಂದ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಇದ್ದಾಗಲೂ ಇದನ್ನೇ ಮಾಡಿದ್ದು. ಎಲ್ಲಾ ಕಡೆ ಕೊಂಡುಕೊಳ್ಳಲು ಪ್ರಯತ್ನ ಮಾಡುತ್ತಾರೆ. ಕೊಂಡುಕೊಳ್ಳಲು ಜನ ಸಿಕ್ಕರೆ ಸರ್ಕಾರ ರಚನೆ ಮಾಡುತ್ತಾರೆ ಇವರ ತಂತ್ರಗಳು ಜನರಿಗೆ ತಿಳಿದಿದೆ ಎಂದರು
