Home ಅಪರಾಧ ಲೋಕ ಡಾ ಹೆಗ್ಗಡೆಯವರನ್ನು ಭೇಟಿಯಾದ ಸಚಿವ ಜಾರ್ಜ್

ಡಾ ಹೆಗ್ಗಡೆಯವರನ್ನು ಭೇಟಿಯಾದ ಸಚಿವ ಜಾರ್ಜ್

138
0

ಸಿರೋ ಮಲಬಾರ್ ಧರ್ಮಪ್ರಾಂತ್ಯ ಇದರ ಬೆಳ್ಳಿಹಬ್ಬ ಹಾಗೂ ಬಿಷಪ್ ಲಾರೆನ್ಸ್ ಇವರ ಧರ್ಮಧ್ಯಕ್ಷ ದೀಕ್ಷೆಯ ಬೆಳ್ಳಿಹಬ್ಬ ಕಾರ್ಯಕ್ರಮಕ್ಕೆ ಆಗಮಿಸಿದ ಕರ್ನಾಟಕ ಸರ್ಕಾರದ ಇಂಧನ ಸಚಿವರಾದ ಕೆ.ಜೆ ಜಾರ್ಜ್‌ ರವರು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ ವೀರೇಂದ್ರ ಹೆಗ್ಗಡೆ ರವರನ್ನು ಬೇಟಿ ಮಾಡಿದರು.ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯರಾದ ಶ್ರೀ ಕೆ ಹರೀಶ್ ಕುಮಾರ್ , ಮಾಜಿ ಶಾಸಕರಾದ ಜೆ.ಆರ್ ಲೋಬೊ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here