ಬೆಳ್ತಂಗಡಿ; ಲೋಕಸಭಾ ಚುನಾವಣೆಯ ಮತದಾನದ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಶ್ರೀ ರಂಜನ್ ಜಿ ಗೌಡ ರವರು ಹಾಗೂ ಕಾರ್ಯದರ್ಶಿಯಾದ ಅಭಿನಂದನ್ ಹರೀಶ್ ಕುಮಾರ್ ಬೆಳ್ತಂಗಡಿ ತಾಲೂಕಿನ ವಿವಿಧ ಗ್ರಾಮಗಳ ಬೂತ್ ಗಳಿಗೆ ಭೇಟಿ ನೀಡಿ ಕಾರ್ಯಕರ್ತರ ಅಭಿಪ್ರಾಯ ಸ್ವೀಕರಿಸಿ, ಕಾರ್ಯಕರ್ತರನ್ನು ಹುರಿತುಂಬಿಸಿದರು.

