Home ರಾಜಕೀಯ ಸಮಾಚಾರ ಶಾಸಕ ಹರೀಶ್ ಪೂಂಜ ಅವರಿಂದ ತಾಲೂಕಿನಾದ್ಯಂತ ಕಾರ್ಯಕರ್ತರ ಭೇಟಿ

ಶಾಸಕ ಹರೀಶ್ ಪೂಂಜ ಅವರಿಂದ ತಾಲೂಕಿನಾದ್ಯಂತ ಕಾರ್ಯಕರ್ತರ ಭೇಟಿ

121
0

ಬೆಳ್ತಂಗಡಿ; ಲೋಕಸಭಾ ಚಿನಾವಣೆಯ ಹಿನ್ನಲೆಯಲ್ಲಿ ಶಾಸಕ ಹರೀಶ್ ಪೂಂಜ ಅವರು ಬೆಳ್ತಂಗಡಿ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಮಿಂಚಿನ ಸಂಚಾರ ನಡೆಸಿದರು. ತಾಲೂಕಿನ ವಿವಿಧ ಬೂತ್ ಗಳಿಗೆ ಭೇಟಿ ನೀಡಿದ ಶಾಸಕರು ಕಾರ್ಯಕರ್ತರು, ಮುಖಂಡರುಗಳೊಂದಿಗೆ ಮಾತುಕತೆ ನಡೆಸಿದರು. ಬೂತ್ ಗಳಿಗೆ ತರಳಿ ಕಾರ್ಯಕರ್ತರಲ್ಲಿ ವಿಶ್ವಾಸ ಮೂಡಿಸುವ ಕಾರ್ಯ ಮಾಡಿದರು.

LEAVE A REPLY

Please enter your comment!
Please enter your name here