Home ಅಪರಾಧ ಲೋಕ ಧರ್ಮಸ್ಥಳ; ಅಕ್ರಮವಾಗಿ ಮರಳು ತೆಗೆಯುತ್ತಿದ್ದ ವ್ಯಕ್ತಿ ವಿರುದ್ದ ಪ್ರಕರಣ ದಾಖಲು

ಧರ್ಮಸ್ಥಳ; ಅಕ್ರಮವಾಗಿ ಮರಳು ತೆಗೆಯುತ್ತಿದ್ದ ವ್ಯಕ್ತಿ ವಿರುದ್ದ ಪ್ರಕರಣ ದಾಖಲು

0

ಧರ್ಮಸ್ಥಳ; ಧರ್ಮಸ್ಥಳ ಗ್ರಾಮದ ಕೆಂಬರ್ಜೆ ಎಂಬಲ್ಲಿ ಅಕ್ರಮವಾಗಿ ಮರಳು ತೆಗೆಯುತ್ತಿದ್ದ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಶ್ರೀಧರ ಎಂಬವರ ವಿರುದ್ದ ಪ್ರಕರಣ ದಾಖಲಿಸಲಾಗಿದೆ.
ಯಾವುದೇ ಪರವಾನಿಗೆಯಿಲ್ಲದೆ ಪಟ್ರಮೆ ಹೊಳೆಯಿಂದ ಮರಳನ್ನು ತೆಗೆದು ರಾಶಿ ಹಾಕುತ್ತಿದ್ದ ಬಗ್ಗೆ ಬಂದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ಪರಿಶೀಲನೆ ನಡೆಸಿದಾಗ ಸುಮಾರು 40ಬುಟ್ಟಿಯಷ್ಟು ಮರಳನ್ನು ಸಂಗ್ರಹಿಸಿರುವುದು ಕಂಡು ಬಂದಿದ್ದು ಈ ಬಗ್ಗೆ ಆರೋಪಿ ಶ್ರೀಧರ ಅವರ ವಿರುದ್ದ ಪ್ರಕರಣ ದಾಖಲಿಸಲಾಗಿದೆ.

NO COMMENTS

LEAVE A REPLY

Please enter your comment!
Please enter your name here

Exit mobile version