Home ಸ್ಥಳೀಯ ಸಮಾಚಾರ ಕುವೆಟ್ಟು ಗ್ರಾ.ಪಂ ಮಾಜಿ ಸದಸ್ಯ ನಾರಾಯಣ ಆಚಾರ್ ನಿಧನ

ಕುವೆಟ್ಟು ಗ್ರಾ.ಪಂ ಮಾಜಿ ಸದಸ್ಯ ನಾರಾಯಣ ಆಚಾರ್ ನಿಧನ

0

ಬೆಳ್ತಂಗಡಿ: ಕುವೆಟ್ಟು ಗ್ರಾ.ಪಂ ಮಾಜಿ ಸದಸ್ಯ
ಬೆಳ್ತಂಗಡಿ ಬಿಜೆಪಿ ಪಕ್ಷದ ಕಚೇರಿಯಲ್ಲಿ ಸುಮಾರು ವರ್ಷಗಳ ಪಕ್ಷದ‌ ಕಚೇರಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದ, ಕುವೆಟ್ಟು ನಿವಾಸಿ
ನಾರಾಯಣ ಆಚಾರ್ (55ವ) ಅವರು ಶುಕ್ರವಾರ ಸಂಜೆ ಗುರುವಾಯನಕೆರೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಕಳೆದ ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಶುಕ್ರವಾರ ಮಧ್ಯಾಹ್ನ ತೀವ್ರ ಅಸ್ವಸ್ಥಗೊಂಡಾಗ ಅವರನ್ನು
ಗುರುವಾಯನಕೆರೆ‌ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಸಂಜೆ ಆಸ್ಪತ್ರೆಯಲ್ಲಿ ನಿಧನರಾದರೆನ್ನಲಾಗಿದೆ.
ಮೃತರು ತಂದೆ, ತಾಯಿ,ಪತ್ನಿ, ಪುತ್ರ ಹಾಗೂ ಪುತ್ರಿಯರನ್ನು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version