Home ರಾಜಕೀಯ ಸಮಾಚಾರ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ  ರಾಷ್ಟ್ರಪತಿಗಳ  ಭೇಟಿ

ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ  ರಾಷ್ಟ್ರಪತಿಗಳ  ಭೇಟಿ

37
0

ಬೆಳ್ತಂಗಡಿ; ಡಿ12 ಗುರುವಾರದಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಡಿ. ವೀರೇಂದ್ರ ಹೆಗ್ಗಡೆಯವರು ಸೌಹಾರ್ದಯುತ ಭೇಟಿ ಮಾಡಿ ಶ್ರೀ ಮಂಜುನಾಥ ಸ್ವಾಮಿಯ ಪ್ರಸಾದ ನೀಡಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಹ್ವಾನಿಸಿದರು.

LEAVE A REPLY

Please enter your comment!
Please enter your name here