Home ಅಪಘಾತ ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ಧರ್ಮಸ್ಥಳ ಮುಂಡ್ರುಪ್ಪಾಡಿ ನಿವಾಸಿ ಯುವಕ ಸಾವು.

ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ಧರ್ಮಸ್ಥಳ ಮುಂಡ್ರುಪ್ಪಾಡಿ ನಿವಾಸಿ ಯುವಕ ಸಾವು.

0

ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ಮುಂಡ್ರುಪಾಡಿ ನಿವಾಸಿ ಮಿಥುನ್ ಕರ್ಕೇರ( 25) ದ್ವಿಚಕ್ರವಾಹನದಲ್ಲಿ ಸಂಚರಿಸುತ್ತಿರುವ ವೇಳೆ ಆಕಸ್ಮಿಕವಾಗಿ ನಿಯಂತ್ರಣ ತಪ್ಪಿ ಬೈಕ್ ಮಗುಚಿ ಬಿದ್ದು ಗಂಭೀರವಾಗಿ ಗಯಗೊಂಡು ಸಾವನ್ನಪ್ಪಿರುವ ಘಟನೆ ಜ. 16 ರಂದು ತಡರಾತ್ರಿ ನಡೆದಿದೆ.

ಯಾವುದೋ ಸಮಾರಂಭ ಕಾರ್ಯಕ್ರಮಕ್ಕೆಂದು ಮಂಗಳೂರಿಗೆ ಹೋಗಿದ್ದ ಯುವಕ ಹಿಂತಿರುಗುವ ವೇಳೆ ಕಲ್ಮಂಜ ನಿಡಿಗಲ್ ಸಮೀಪ ಬೈಕ್ ಸ್ಕಿಡ್ ಆಗಿ ರೋಡಿಗೆ ಬಿದ್ದು ತಲೆಬಾಗಕ್ಕೆ ಗಂಭೀರ ಗಾಯವಾಗಿತ್ತು ಸ್ಥಳೀಯರು ಆತನನ್ನು ತಕ್ಷಣ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು ಆದರೆ ಚಿಕಿತ್ಸೆ ಫಲಕಾರಿಯಾಗಿದೆ ಯುವಕ ಮೃತಪಟ್ಟಿದ್ದಾನೆ.
ಮತರು ಖಾಸಗಿ ಬಸ್ ಮತ್ತು ಆಟೋ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದರು ಎನ್ನಲಾಗಿದೆ.
ತಂದೆ ನಾರಾಯಣ ಪೂಜಾರಿ ಹಾಗೂ ತಾಯಿ ಮತ್ತು ಸಹೋದರಿಯನ್ನು ಅಗಲಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version