Home ಸ್ಥಳೀಯ ಸಮಾಚಾರ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಸದಸ್ಯರ ನೇಮಕ.

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಸದಸ್ಯರ ನೇಮಕ.

36
0

ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ.

ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಎ ಜಯರಾಮ್ ಶೆಟ್ಟಿ ಸದಸ್ಯರಾಗಿ, ನಿತೀಶ್ ಎಚ್, ರಾಕೇಶ್ ಕುಮಾರ್ ಪಿ.ಎನ್, ಅಶೋಕ್ ಪಾಣೂರು, ಸತೀಶ್ ಹೆಗ್ಡೆ, ಶ್ರೀಮತಿ ಜಯಂತಿ ದೇವಾಡಿಗ, ಶ್ರೀಮತಿ ನಂದಿತಾ, ಸೇಸ ಎಂ, ಪ್ರಧಾನ ಅರ್ಚಕರಾಗಿ ಟಿ.ವಿ ವಿಷ್ಣುಮೂರ್ತಿ ಭಟ್ ನೇಮಕವಾಗಿದ್ದಾರೆ.

ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆಯನ್ನು ದೇವಸ್ಥಾನದ ಆಡಳಿತ ಅಧಿಕಾರಿ, ವೇಣೂರು ಕಂದಾಯ ನಿರೀಕ್ಷಕರಾದ ಕುಮಾರಸ್ವಾಮಿ ನಡೆಸಿ ನೂತನ ಸಮಿತಿಗೆ ಅಧಿಕಾರ ಹಸ್ತಾಂತರಿಸಿದರು.

LEAVE A REPLY

Please enter your comment!
Please enter your name here