Home ಅಪರಾಧ ಲೋಕ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ.

43
0

ಬಂದಾರು :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ,ಉಜಿರೆ ವಲಯದ, ಬೈಪಾಡಿ ಕಾರ್ಯಕ್ಷೇತ್ರದ ಕರ್ಲೋಡಿ ನಿವಾಸಿ ಲಕ್ಷ್ಮೀಯವರು ನಡೆದಾಡಲು ಕಷ್ಟಸಾಧ್ಯವಾಗಿದ್ದು ಇವರಿಗೆ ಸಮುದಾಯ ಅಭಿವೃದ್ಧಿ ವಿಭಾಗದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ಗೆ ಬೇಡಿಕೆ ನೀಡಿದ್ದು.ಸದ್ರಿ ಬೇಡಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿರುತ್ತಾರೆ. ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿ ಸುರೇಂದ್ರ ರವರು ವೀಲ್ ಚೇರ್ ವಿತರಣೆ ಮಾಡಿದರು , ಈ ಸಂದರ್ಭದಲ್ಲಿ ಉಜಿರೆ ವಲಯದ ಮೇಲ್ವಿಚಾರಕಿ ವನಿತಾ, ಸೇವಾಪ್ರತಿನಿದಿ ಪ್ರಮೀಳಾ, ಬೈಪಾಡಿ ಒಕ್ಕೂಟದ ಅಧ್ಯಕ್ಷರಾದ ಶಶಿಧರ ಗೌಡ ಬಾಲಂಪಾಡಿ,ಪೆರ್ಲ ಬೈಪಾಡಿ ಒಕ್ಕೂಟದ ಪದಾಧಿಕಾರಿಗಳಾದ ದಿನೇಶ್ ಗೌಡ ಅಡ್ಡಾರು ,ಗೀತಾ ಒಡಿಕ್ಕಾರು, ಅನಿತಾ ಕುರುಡಂಗೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here