Home ರಾಜಕೀಯ ಸಮಾಚಾರ ಗರ್ಡಾಡಿ ನಂದಿಬೆಟ್ಟು ಶ್ರೀ ನಂದಿಕೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಸದಸ್ಯರ ನೇಮಕ.

ಗರ್ಡಾಡಿ ನಂದಿಬೆಟ್ಟು ಶ್ರೀ ನಂದಿಕೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಸದಸ್ಯರ ನೇಮಕ.

44
0

ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಗರ್ಡಾಡಿ ಗ್ರಾಮದ ನಂದಿಬೆಟ್ಟು ಶ್ರೀ ನಂದಿಕೇಶ್ವರ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ.

ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕೋಟ್ಯಾನ್ ಸದಸ್ಯರಾಗಿ, ರವೀಂದ್ರ ಬಿ ಅಮೀನ್, ಪ್ರಶಾಂತ , ಶ್ರೀಮತಿ ಗಿರಿಜಾ ಶೆಟ್ಟಿ, ಅನಿತಾ ವಸಂತ ಬಿ ಬಂಗೇರ , ರಾಮಣ್ಣಗೌಡ ,ಶ್ರೀನಿವಾಸ ಪೈ ಮತ್ತು ಪ್ರಧಾನ ಅರ್ಚಕರಾಗಿ ಗಣೇಶ್ ಭಟ್ ನಂದಿ ಬೆಟ್ಟ ನೇಮಕವಾಗಿದ್ದಾರೆ. ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆಯನ್ನು ದೇವಸ್ಥಾನದ ಆಡಳಿತ ಅಧಿಕಾರಿ ಕಾಶಿಪಟ್ನ ಗ್ರಾಮ ಆಡಳಿತ ಅಧಿಕಾರಿ, ಸುಜಿತ್ ನಡೆಸಿ ನೂತನ ಸಮಿತಿಗೆ ಅಧಿಕಾರ ಹಸ್ತಾಂತರಿಸಿದರು.

LEAVE A REPLY

Please enter your comment!
Please enter your name here