Home ಸ್ಥಳೀಯ ಸಮಾಚಾರ ಬೆಳ್ತಂಗಡಿ ಉದಯವಾಣಿ ವರದಿಗಾರರಾಗಿದ್ದ ಅಶೋಕ್ ಶೆಟ್ಟಿ ಅವರ ಪತ್ನಿ ಶಕುಂತಲ ಶೆಟ್ಟಿ ನಿಧನ

ಬೆಳ್ತಂಗಡಿ ಉದಯವಾಣಿ ವರದಿಗಾರರಾಗಿದ್ದ ಅಶೋಕ್ ಶೆಟ್ಟಿ ಅವರ ಪತ್ನಿ ಶಕುಂತಲ ಶೆಟ್ಟಿ ನಿಧನ

13
0

ಬೆಳ್ತಂಗಡಿ; ಬೆಳ್ತಂಗಡಿಯ ಉದಯವಾಣಿ ಪತ್ರಿಕೆಯ, ಅರೆಕಾಲಿಕ ವರದಿಗಾರರಾಗಿ, ಪತ್ರಿಕಾ ವಿತರಕರಾಗಿ ಅನೇಕ ವರ್ಷಗಳ ಕಾಲ ಸೇವೆ ಸಲ್ಲಿಸಿದ ಪಿ.ಎಸ್. ಅಶೋಕ್ ಶೆಟ್ಟಿಯವರ ಪತ್ನಿ ಭುಡ್ಡಾರು ಶಕುಂತಲಾ ಶೆಟ್ಟಿ(68ವ)ರವರು ಇಂದು(ಮಾ.12) ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮೃತರು ಪತಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here