


ಬೆಳ್ತಂಗಡಿ , ಏಪ್ರಿಲ್ 15: ಬೆಳ್ತಂಗಡಿ ಧರ್ಮಪ್ರಾಂತಾಯಕ್ಕಾಗಿ ವಿವಿಧ ಕಡೆಯಲ್ಲಿ ವ್ಯಾಸಂಗ ಮಾಡುತ್ತಿರುವ ಸೆಮಿನರಿ ವಿದ್ಯಾರ್ಥಿಗಳಿಗೆ ಕಿರುದೀಕ್ಷೆ ನೀಡಲಾಯಿತು. ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಲಾರೆನ್ಸ್ ಮುಕ್ಕುಜ್ಹಿಯವರು ದೀಕ್ಷೆಯನ್ನು ನೀಡಿದರು. ಗುರುದೀಕ್ಷೆಯ ಮೊದಲು ಹಂತ ಹಂತವಾಗಿ ಕಿರುದೀಕ್ಷೆಗಳ ಮೂಲಕ ಸೆಮಿನರಿ ವಿದ್ಯಾರ್ಥಿಗಳನ್ನು ಯಾಜಕಾಭಿಷೇಕಕ್ಕಾಗಿ ಸಿದ್ಧರಾಗುತ್ತಾರೆ. ಇದೀಗ ಬೆಳ್ತಂಗಡಿ ಧರ್ಮಪ್ರಾಂತ್ಯಕ್ಕಾಗಿ 3 ವಿದ್ಯಾರ್ಥಿಗಳು ಡೀಕನ್, 6 ವಿದ್ಯಾರ್ಥಿಗಳು ಮತ್ತಿತರ ಕಿರುದೀಕ್ಷೆಗಳನ್ನು ಸ್ವೀಕರಿಸಿದರು.

