Home ಸ್ಥಳೀಯ ಸಮಾಚಾರ ಧರ್ಮಸ್ಥಳ ಕನ್ಯಾಡಿಯಲ್ಲಿ ಸಿಡಿಲು ಬಡಿದು ದನ ಸಾವು ಸ್ಥಳೀಯ ಸಮಾಚಾರ ಧರ್ಮಸ್ಥಳ ಕನ್ಯಾಡಿಯಲ್ಲಿ ಸಿಡಿಲು ಬಡಿದು ದನ ಸಾವು By news Editor - April 26, 2025 25 0 FacebookTwitterPinterestWhatsApp ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ಕನ್ಯಾಡಿ ಅರಿಕೋಡಿಯ ನಿವಾಸಿ ಬೊಮ್ಮ ಗೌಡ ಅವರ ಮನೆ ಸಮೀಪದ ಕೊಟ್ಟಿಗೆಗೆ ಸಿಡಿಲು ಬಡಿದು ದನವೊಂದು ಸಾವನ್ನಪ್ಪಿದ ಘಟನೆ ಸಂಭವಿಸಿದೆ.ಕೊಟ್ಟಿಗೆಯಲ್ಲಿ ಕಟ್ಟಿದ್ದ ನಾಲ್ಕು ವರ್ಷದ ದನ ಸಾವನ್ನಪ್ಪಿದೆ.