Home ಸ್ಥಳೀಯ ಸಮಾಚಾರ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಶುಕ್ರವಾರ ಜಿಲ್ಲಾ ಬಂದ್

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಶುಕ್ರವಾರ ಜಿಲ್ಲಾ ಬಂದ್

30
0

ಮಂಗಳೂರು: ಬಜ್ಜೆಯಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಖಂಡಿಸಿ ಇಂದು ಹಿಂದೂ ಸಂಘಟನೆಗಳು ದಕ್ಷಿಣ ಕನ್ನಡ ಬಂದ್ ಗೆ ಕರೆ ನೀಡಿವೆ.

ಈ ಬಗ್ಗೆ ಮಾಹಿತಿ ನೀಡಿದ ವಿಎಚ್‌ಪಿ ದಕ್ಷಿಣ ಪ್ರಾಂತ ಸಂಚಾಲಕ ಶರಣ್ ಪಂಪ್‌ವೆಲ್ ಅವರು ಸುಹಾಸ್ ಶೆಟ್ಟಿ ಹಾಗೂ ಇತರ ಐದು ಜನ ಕಾರ್ಯಕರ್ತರು ತಮ್ಮ ಕಾರಿನಲ್ಲಿ ಹೋಗುತ್ತಿದ್ದಾಗ  ಪೂರ್ವ ಯೋಜಿತವಾಗಿ ದಾಳಿ ನಡೆಸಿ ಸುಹಾಸ್‌ ಅವರನ್ನು ಕೊಲೆ ಮಾಡಿದ್ದಾರೆ. ಇದರ ಹಿಂದೆ ನಿಷೇಧಿತ ಸಂಘಟನೆ ಗಳ ಕೈವಾಡವಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

LEAVE A REPLY

Please enter your comment!
Please enter your name here