


ಬೆಳ್ತಂಗಡಿ; ಉಜಿರೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಕೇರಿಮಾರು ಬಾಲಕೃಷ್ಣ ಗೌಡ ಆಯ್ಕೆಯಾಗಿದ್ದಾರೆ
ಸಂಘದ ಅಧ್ಯಕ್ಷ ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ಬುಧವಾರ ನಡೆಯಿತು. ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕೇರಿಮಾರ್ ಬಾಲಕೃಷ್ಣ ಗೌಡ, ಅವರು ಹಾಗೂ ಉಪಾಧ್ಯಕ್ಷರಾಗಿ ಶ್ರೀಧರ್ ಪೂಜಾರಿ ಉಜಿರೆ ಅವರು ಆಯ್ಕೆಯಾಗಿದ್ದಾರೆ.



