Home ಸ್ಥಳೀಯ ಸಮಾಚಾರ ಧರ್ಮಸ್ಥಳ;  ಹಾವು ಕಡಿದು ಮಹಿಳೆ ಸಾವು

ಧರ್ಮಸ್ಥಳ;  ಹಾವು ಕಡಿದು ಮಹಿಳೆ ಸಾವು

0


ಬೆಳ್ತಂಗಡಿ:ಧರ್ಮಸ್ಥಳ ಗ್ರಾಮದ ನಾರ್ಯ ನಿವಾಸಿ ಶಾಂತಾ (68) ಮೇ12 ರಂದು ಹಾವು ಕಚ್ಚಿ ಮೃತಪಟ್ಟಿರುವ ಘಟನೆ ನಡೆದಿದೆ.
ಮನೆಯ ಹಿಂಬದಿಗೆ ಬಟ್ಟೆಯನ್ನು ಒಗೆಯಲು ಸಾಬೂನು ತೆಗೆಯುವ ಸಂದರ್ಭದಲ್ಲಿ ಕಿಟಕಿಯಲ್ಲಿ ಯಾವುದೋ ವಿಷದ ಹಾವು ಎಡಗೈ ಕಿರು ಬೆರಳಿಗೆ ಕಡಿದಿತ್ತು.ಮನೆ ಮದ್ದು ಮಾಡಿ ಬಳಿಕ ಉಜಿರೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅಲ್ಲಿ ಅವರೂ ಚಿಕಿತ್ಸೆಗೆ ಸ್ಪಂದಿಸದೆ ಮಂಗಳವಾರ ಮೃತಪಟ್ಟಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version