Home ಅಪರಾಧ ಲೋಕ ಧರ್ಮಸ್ಥಳ; ಆಟೋರಿಕ್ಷಾ ಮೇಲೆ ಕಾಡಾನೆ ದಾಳಿ; ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ

ಧರ್ಮಸ್ಥಳ; ಆಟೋರಿಕ್ಷಾ ಮೇಲೆ ಕಾಡಾನೆ ದಾಳಿ; ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ

0

ಬೆಳ್ತಂಗಡಿ; ಶುಕ್ರವಾರ ಬೆಳಗಿನ ಜಾವ ಧರ್ಮಸ್ಥಳ ಸಮೀಪದ ಬೊಳಿಯಾರಿನಲ್ಲಿ ಕಾಡಾನೆ ರಿಕ್ಷಾ ಮೇಲೆ ದಾಳಿ ಮಾಡಿದ ಪರಿಣಾಮ ರಿಕ್ಷಾ ಸಂಪೂರ್ಣ ಜಖಂ ಆದ ಘಟನೆ ನಡೆದಿದ್ದು ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಳ್ತಂಗಡಿ ಅರಣ್ಯ ಇಲಾಖೆಯ ಆರ್ ಎಫ್ ಒ ತ್ಯಾಗರಾಜು ಟಿ.ಎನ್.ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಇಲಾಖೆಯಿಂದ ಸಿಗುವ ಪರಿಹಾರ ಒದಗಿಸುವ ಕುರಿತು ಭರವಸೆ ನೀಡಿದರು.
ಡಿಆರ್ ಎಫ್ ಒ ಕಮಲಾ,ರಿಕ್ಷಾ ಮಾಲೀಕ ದಿನೇಶ್ ಉಪಸ್ಥಿತರಿದ್ದರು.

NO COMMENTS

LEAVE A REPLY

Please enter your comment!
Please enter your name here

Exit mobile version