

ಬೆಳ್ತಂಗಡಿ: ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆಪ್ರಕರಣದತನಿಖೆಯನ್ನು ಎನ್.ಐ.ಎ ಗೆ ವಹಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿರುವುದಾಗಿ ತಿಳಿದು ಬಂದಿದೆ. ತನಿಖೆಗೆ ಆದೇಶ ಹೊರಡಿಸಿರುವ ಬಗ್ಗೆ ಎ.ಎನ್.ಐ ಸುದ್ದಿ ಸಂಸ್ಥೆ ವರದಿ ಮಾಡಿದ್ದು ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ತಿಳಿದು ಬರಬೇಕಾಗಿದೆ.
