Home ಅಪರಾಧ ಲೋಕ ಧರ್ಮಸ್ಥಳ ಕನ್ಯಾಡಿ ಯುವಕ ನೇಣು ಬಿಗಿದು ಆತ್ಮಹತ್ಯೆ

ಧರ್ಮಸ್ಥಳ ಕನ್ಯಾಡಿ ಯುವಕ ನೇಣು ಬಿಗಿದು ಆತ್ಮಹತ್ಯೆ

26
0

ಬೆಳ್ತಂಗಡಿ; ಧರ್ಮಸ್ಥಳ ಕನ್ಯಾಡಿಯ ಮತ್ತಿಲ ನಿವಾಸಿ ಶಿವರಾಜ್ ಮತ್ತಿಲ(33) ತನ್ನ ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂನ್ 23ರಂದು ಸಂಭವಿಸಿದೆ.
ಈತ ಕೂಲಿ ಕೆಲಸ ಮಾಡಿಕೊಂಡಿದ್ದ  ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈತ ಈ ಹಿಂದೆಯೂ ಆತ್ಮಹತ್ಯೆಗೆ ವಿಫಲ ಪ್ರಯತ್ನ ನಡೆಸಿದ್ದ ಎನ್ನಲಾಗಿದೆ ಧರ್ಮಸ್ಥಳ ಪೊಲೋಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here