Home ಅಪರಾಧ ಲೋಕ ಭಾರೀ ಮಳೆ ತುಂಬಿ ಹರಿದ ಕಪಿಲ ನದಿ ಶಿಶಿಲೇಶ್ವರ ದೇವಸ್ಥಾನ ಜಲಾವೃತ

ಭಾರೀ ಮಳೆ ತುಂಬಿ ಹರಿದ ಕಪಿಲ ನದಿ ಶಿಶಿಲೇಶ್ವರ ದೇವಸ್ಥಾನ ಜಲಾವೃತ

0
13

ಬೆಳ್ತಂಗಡಿ: ತಾಲೂಕಿನಲ್ಲಿ ಇಂದು ಬಾರಿ ಮಳೆ ಸುರಿದ ಪರಿಣಾಮ ಬೆಳ್ತಂಗಡಿ ತಾಲೂಕಿನ ಶಶಿಲದ ಕಪಿಲ ನದಿಯಲ್ಲಿ ನೀರು ಉಕ್ಕಿ ಹರಿದ ಪರಿಣಾಮ ಮತ್ಸ್ಯ ಕ್ಷೇತ್ರವೆಂದೇ ಪ್ರಸಿದ್ಧವಾಗಿರುವ ಶಿಶಿಲೇಶ್ವರ ದೇವಾಲಯಕ್ಕೆ ನೀರು ನುಗ್ಗಿದ್ದು ದೇವಸ್ಥಾನ ಜಾಲಾವೃತಗೊಂಡಿದೆ.

ನದಿನೀರಿನ ಮಟ್ಟ ಏರಿಕೆಯಾದ ಪರಿಣಾಮ ನದಿ ನೋರು ಗರ್ಭಗುಡಿ ಪ್ರವೇಶಿಸಿದೆ. ಪಕ್ಕದಲ್ಲೇ ಇರುವ ಕಿಂಡಿ ಆಣೆಕಟ್ಟು (ದೇವಳದ ಸಂಪರ್ಕ ರಸ್ತೆ) ನೀರಿನಿಂದ ಸಂಪೂರ್ಣ ಮುಳುಗಡೆ ಗೊಂಡಿದ್ದು ಅಲ್ಲಿರುವ ತೂಗು ಸೇತುವೆ ವರೆಗೂ ನೀರು ಹರಿಯುತ್ತಿದೆ.
ನೀರು ಪ್ರವಾಹದ ರೀತಿ ಹರಿಯುತ್ತಿರುವುದರಿಂದ ಆ ಭಾಗದ ಜನರಿಗೆ ಸಂಚಾರಕ್ಕೆ ಕಷ್ಟವಾಗಿದೆ . ಮಳೆ ನಿರಂತರ ಮುಂದು ವರಿಯುತ್ತಿದ್ದು ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದೆ.

NO COMMENTS

LEAVE A REPLY

Please enter your comment!
Please enter your name here