Home ಸ್ಥಳೀಯ ಸಮಾಚಾರ ಶಿಶಿಲ; ಪ್ರವಾಹದಿಂದ ಹಾನಿ ತಹಶೀಲ್ದಾರ್ ಅವರಿಂದ ಪರಿಶೀಲನೆ

ಶಿಶಿಲ; ಪ್ರವಾಹದಿಂದ ಹಾನಿ ತಹಶೀಲ್ದಾರ್ ಅವರಿಂದ ಪರಿಶೀಲನೆ

0

ಶಿಶಿಲ ಗ್ರಾಮಪಂಚಾಯತ್ ವ್ಯಾಪ್ತಿಯ ಶಿಶಿಲೇಶ್ವರ ದೇವಸ್ಥಾನದ ಬಳಿ ಪ್ರವಾಹದಿಂದ ಉಂಟಾದ ಹಾನಿಯನ್ನು ಬೆಳ್ತಂಗಡಿ ತಹಶೀಲ್ದಾರರು ಇಂದು ಪರಿಶೀಲಿಸಿದರು
ಕಂದಾಯ ನಿರೀಕ್ಷಕ ಪಾವಡಪ್ಪ ದೊಡ್ಡಮನಿ,ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುದೀನ್ ,ಉಪಾಧ್ಯಕ್ಷರಾದ ಯಶೋಧರ ಕೆ.ವಿ.,ಪಂಚಾಯತ್ ಅಬಿವೃದ್ದಿ ಅಧಿಕಾರಿ ದಿನೇಶ್ ಎಂ,ಗ್ರಾಮ ಆಡಳಿತ ಅಧಿಕಾರಿ ಶಿವಕುಮಾರ್ ಎ ಎನ್,ಗ್ರಾಮ ಸಹಾಯಕ ವೀರಪ್ಪ ಗೌಡ ಉಪಸ್ಥಿತರಿದ್ದರು.

NO COMMENTS

LEAVE A REPLY

Please enter your comment!
Please enter your name here

Exit mobile version