Home ಅಪರಾಧ ಲೋಕ ಚಾರ್ಮಾಡಿ ಹಲ್ಲೆ ಪ್ರಕರಣ ಇಬ್ಬರ ಬಂಧಿನ; ಆರೋಪಿಗಳಿಗೆ ಜು 11 ರವರೆಗೆ   ನ್ಯಾಯಾಂಗ ಬಂಧನ

ಚಾರ್ಮಾಡಿ ಹಲ್ಲೆ ಪ್ರಕರಣ ಇಬ್ಬರ ಬಂಧಿನ; ಆರೋಪಿಗಳಿಗೆ ಜು 11 ರವರೆಗೆ   ನ್ಯಾಯಾಂಗ ಬಂಧನ

1
0

ಬೆಳ್ತಂಗಡಿ : ಟಿಪ್ಪರ್ ವಾಹನದ ಬಾಡಿಗೆ ಹಣ ಕೇಳಲು ಹೋದ ಮಹಮ್ಮದ್ ತೌಸಿಫ್ ಮೇಲೆ ಸೋಡಾ ಬಾಟಲಿಯಿಂದ ಹಲ್ಲೆ ನಡೆಸಿ ಕೊಲೆಬೆದರಿಕೆ ಹಾಕಿದ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಾದ ಚಾರ್ಮಾಡಿ ಗ್ರಾಮದ ಬೀಟಿಗೆ ನಿವಾಸಿಗಳಾದ ಬಿ.ರಹೀಂ ಮತ್ತು ಮಹಮದ್ ಫಯಾಜ್ ನನ್ನು ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಸಮರ್ಥ್‌.ಆರ್.ಗಾಣಿಗೇರ ನೇತೃತ್ವದ ತಂಡ ಜೂ.29 ರಂದು ಬಂಧಿಸಿದ್ದಾರೆ.
ಆರೋಪಿಗಳನ್ನು ಸಂಜೆ ಬೆಳ್ತಂಗಡಿ ನ್ಯಾಯಾಧೀಶರ ಮನೆಗೆ ಹಾಜರುಪಡಿಸಿದ್ದು ನ್ಯಾಯಾಧೀಶರು ಜು.11 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

LEAVE A REPLY

Please enter your comment!
Please enter your name here