Home ಸ್ಥಳೀಯ ಸಮಾಚಾರ ಜುಲೈ 05 ಶನಿವಾರ ಕುಪ್ಪೆಟ್ಟಿ-ಉಪ್ಪಿನಂಗಡಿ ರಸ್ತೆ ದುರಸ್ತಿಗೆ ಒತ್ತಾಯಿಸಿ  ಬಿಜೆಪಿ ಕಣಿಯೂರು ಮಹಾಶಕ್ತಿ ಕೇಂದ್ರ ವತಿಯಿಂದ...

ಜುಲೈ 05 ಶನಿವಾರ ಕುಪ್ಪೆಟ್ಟಿ-ಉಪ್ಪಿನಂಗಡಿ ರಸ್ತೆ ದುರಸ್ತಿಗೆ ಒತ್ತಾಯಿಸಿ  ಬಿಜೆಪಿ ಕಣಿಯೂರು ಮಹಾಶಕ್ತಿ ಕೇಂದ್ರ ವತಿಯಿಂದ ಕಲ್ಲೇರಿ ಬಸ್ ನಿಲ್ದಾಣದ ಬಳಿ ಪ್ರತಿಭಟನೆ

0


ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಕಣಿಯೂರು ಮಹಾಶಕ್ತಿ ಕೇಂದ್ರ ನೇತೃತ್ವದಲ್ಲಿ
ಉಪ್ಪಿನಂಗಡಿ – ಬೆಳ್ತಂಗಡಿ ಮುಖ್ಯ ರಸ್ತೆಯ ಕುಪ್ಪೆಟ್ಟಿ -ಕಲ್ಲೇರಿ – ಉಪ್ಪಿನಂಗಡಿ ತನಕ ಸಂಚಾರಕ್ಕೆ ಯೋಗ್ಯವಿಲ್ಲದೆ ಸಾರ್ವಜನಿಕರು ನರಕಯಾತನೆ ಅನುಭವಿಸುತ್ತಿದ್ದಾರೆ ಈ ಬಗ್ಗೆ  ರಾಜ್ಯ ಸರ್ಕಾರ ಈವರೆಗೆ ಯಾವುದೇ ಅನುದಾನ ನೀಡದೆ ಇದ್ದು ಮುಖ್ಯ ರಸ್ತೆಯಲ್ಲಿ ದೊಡ್ಡ ದೊಡ್ಡ ಗುಂಡಿ ಬಿದ್ದು ರಸ್ತೆಯೂ ಕೆರೆಯಂತಾಗಿದ್ದು ಜನ ಓಡಾಡಲು ಕಷ್ಟಪಡುತ್ತಿದ್ದಾರೆ.ಈಬಗ್ಗೆ  ರಾಜ್ಯ ಸರ್ಕಾರ ಆದಷ್ಟು ಬೇಗ ಅನುದಾನ ನೀಡಿ ರಸ್ತೆ ಸರಿ ಪಡಿಸುವಂತೆ ಒತ್ತಾಯಿಸಿ ಜುಲೈ 05 ಶನಿವಾರ,ಬೆಳಗ್ಗೆ 9.30 ಕ್ಕೆ ಸರಿಯಾಗಿ ಕಲ್ಲೇರಿ ಬಸ್ ನಿಲ್ದಾಣ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


NO COMMENTS

LEAVE A REPLY

Please enter your comment!
Please enter your name here

Exit mobile version