Home ಬ್ರೇಕಿಂಗ್‌ ನ್ಯೂಸ್ ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಎಸ್.ಐ.ಟಿ ವಿಚಾರಣೆ ಮುಗಿಸಿ ವಾಪಸ್

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಎಸ್.ಐ.ಟಿ ವಿಚಾರಣೆ ಮುಗಿಸಿ ವಾಪಸ್

1
0

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಜುಲೈ 26 ರಂದು ಮಂಗಳೂರು ಐಬಿ ಯಲ್ಲಿ ಎಸ್.ಐ.ಟಿ ತನಿಖೆಗೆ ದೂರುದಾರ ವ್ಯಕ್ತಿ ಇಬ್ಬರು ವಕೀಲರ ಜೊತೆ ಬೆಳಗ್ಗೆ 11 ಗಂಟೆಗೆ ಹಾಜರಾಗಿದ್ದು ಸಂಜೆ 7:30 ಕ್ಕೆ ವಿಚಾರಣೆ ಮುಗಿಸಿ ವಕೀಲರ ಜೊತೆ ವಾಪಸ್ ತೆರಳಿರುವುದಾಗಿ ತಿಳಿದು ಬಂದಿದೆ.

ಸುಮಾರು 8 ಗಂಟೆ 30 ನಿಮಿಷಗಳ ಕಾಲ ಎಸ್.ಐ.ಟಿ ಅಧಿಕಾರಿಗಳೊಂದಿಗೆ ಈತ ಕಳೆದಿದ್ದು ಎಲ್ಲ ವಿಚಾರಗಳಬಗ್ಗೆ ವಿಚಾರಣೆಗೆ ನಡೆಸಿದ್ದಾರೆ. ಇದೀಗ ಈತ ವಕೀಲರುಗಳೊಂದಿಗೆ ಹಿಂತಿರುಗಿದ್ದು ಎಸ್.ಐ.ಟಿ ಅಧಿಕಾರಿಗಳ ಮುಂದಿನ‌ನಡೆ ಏನು ಎಂದು ಕಾದು ನೋಡಬೇಕಾಗಿದೆ.

LEAVE A REPLY

Please enter your comment!
Please enter your name here