Home ಬ್ರೇಕಿಂಗ್‌ ನ್ಯೂಸ್ ಧರ್ಮಸ್ಥಳ ಬೊಳಿಯಾರಿನಲ್ಲಿ ಬೆಳಗ್ಗೆ  ಶಾಲಾ ಮಕ್ಕಳತ್ತ ನುಗ್ಗಿದ ಕಾಡಾನೆ; ಭಯದಲ್ಲಿ ನಾಗರಿಕರು

ಧರ್ಮಸ್ಥಳ ಬೊಳಿಯಾರಿನಲ್ಲಿ ಬೆಳಗ್ಗೆ  ಶಾಲಾ ಮಕ್ಕಳತ್ತ ನುಗ್ಗಿದ ಕಾಡಾನೆ; ಭಯದಲ್ಲಿ ನಾಗರಿಕರು

4
0

ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ಬೊಳಿಯರಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳಗ್ಗೆ ರಸ್ತೆಗೆ ಕಾಡಾನೆ ಬಂದಿದ್ದು ರಸ್ತೆಯಲ್ಲಿ ಬಸ್ ಕಾಯುತ್ತಿದ್ದ ಮಕ್ಕಳು ಸಾರ್ವಜನಿಕರು ಓಡಿ ತಪ್ಪಿಸಿಕೊಂಡು ಓಡಿದ್ದಾರೆ. ಯಾರಿಗೂ ಯಾವುದೇ ಅಪಾಯ ಸಂಭವಿಸಿಲ್ಲ. ಈ ವೇಳೆ ರಸ್ತೆಯಲ್ಲಿ ಯಾವುದೇ ವಾಹನವೂ ಓಡಾಡುತ್ತಿರಲಿಲ್ಲ ಎಂದು ಸ್ಥಳೀಯ ರು ಮಾಹಿತಿ ನೀಡಿದ್ದಾರೆ.
ಕಳೆದ ಒಂದು ವಾರದಿಂದ ಇಲ್ಲಿ ಕಾಡಾನೆ ತಿರುಗಾಟ ನಡೆಸುತ್ತಿದ್ದು ಜನರು ಭಾಯದಲ್ಲಿ ಬದುಕುತ್ತಿದ್ದಾರೆ.

LEAVE A REPLY

Please enter your comment!
Please enter your name here