Home ಅಪರಾಧ ಲೋಕ ಇಂದು ತಲೆಬುರುಡೆಯ ಸ್ಥಳ ಮಹಜರು ಪ್ರಕ್ರಿಯೆ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಮತ್ತು ಎಸ್ಪಿ ಸೈಮನ್...

ಇಂದು ತಲೆಬುರುಡೆಯ ಸ್ಥಳ ಮಹಜರು ಪ್ರಕ್ರಿಯೆ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಮತ್ತು ಎಸ್ಪಿ ಸೈಮನ್ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಆಗಮನ;  ಅರಣ್ಯ ಇಲಾಖೆಯ ರೇಂಜರ್ ತ್ಯಾಗರಾಜ್ ಎಸ್.ಐಟಿ ಕಚೇರಿಯಲ್ಲಿ 

0

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಬುರುಡೆ ತೆಗೆದ ಜಾಗದಲ್ಲಿ ಎಸ್.ಐ.ಟಿ ಅಧಿಕಾರಿಗಳು ದೂರುದಾರನ ಜೊತೆ ಜುಲೈ28 ರಂದು ಹೋಗಿ ಸ್ಥಳ ಮಹಜರು ನಡೆಸಲಿದ್ದಾರೆ.

ಮೊದಲು ಎಸ್.ಐ.ಟಿ ಅಧಿಕಾರಿಗಳು ಬೆಳ್ತಂಗಡಿ ಕಚೇರಿಗೆ ಬಂದಿದ್ದು. ದೂರುದಾರನನ್ನು ಕರೆಸಿಕೊಂಡಿದ್ದು ಕೆಲವು ದಾಖಲೆಗಳಿಗೆ ದೂರುದಾರ ಸಹಿ ಹಾಕಿ ಬಳಿಕ ಬಿಗಿ ಭದ್ರತೆಯಲ್ಲಿ ಧರ್ಮಸ್ಥಳದಲ್ಲಿ ಬುರುಡೆ ತೆಗೆದ ಜಾಗಕ್ಕೆ ಹೋಗ ಮಹಜರು ನಡೆಸಲಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version