Home ಅಪರಾಧ ಲೋಕ ಹೆಣ ಹೂತ ಪ್ರಕರಣ ಇಂದಿನ ಕಾರ್ಯಾಚರೇ ಅಂತ್ಯ; ಸ್ಥಳದಲ್ಲಿ ಪತ್ತೆಯಾಗದ ಕಳೇಬರ

ಹೆಣ ಹೂತ ಪ್ರಕರಣ ಇಂದಿನ ಕಾರ್ಯಾಚರೇ ಅಂತ್ಯ; ಸ್ಥಳದಲ್ಲಿ ಪತ್ತೆಯಾಗದ ಕಳೇಬರ

0

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಜುಲೈ 29 ರ ಕಾರ್ಯಾಚರಣೆಯನ್ನು 6:15 ಗಂಟೆಗೆ ಎಸ್.ಐ.ಟಿ ಅಧಿಕಾರಿಗಳು ಅಂತ್ಯ ಮಾಡಿದ್ದಾರೆ. ನಾಳೆ ಮತ್ತೆ ಮೂರನೇ ದಿನದ ಕಾರ್ಯಾಚರಣೆ ಮುಂದುವರಿಸಲಿದ್ದಾರೆ.
ಮೊದಲ ದಿನದ ಕಾರ್ಯಾಚರಣೆಯಲ್ಲಿ ಯಾವುದೇವಹೆಚ್ಚಿನ ಕುರುಹುಗಳು ಲಭ್ಯವಾಗಿರುವ ಬಗ್ಗೆ ಮಾಹಿತಿಗಳು ಲಭಿಸಿಲ್ಲ. ಗುರುತಿಸಲಾಗಿರುವ ಒಂದನೆ ಸ್ಥಳವನ್ನು ಅಗೆಯುವ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಮುಗಿಲಸಾಲಗಿದೆ

ಸ್ಥಳದಲ್ಲಿ ಸೇರಿದ್ದ ಜನಸ್ತೋಮ

NO COMMENTS

LEAVE A REPLY

Please enter your comment!
Please enter your name here

Exit mobile version