ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಜುಲೈ 30 ರಂದು ಎರಡನೇ ಗುರುತು ಮಾಡಿದ ಸ್ಥಳದಲ್ಲಿ 11:30 ವರೆಯಿಂದ 12:45 ಯವರೆಗೆ ನಡೆದ ಎಸ್.ಐ.ಟಿ ಅಧಿಕಾರಿಗಳ ಕಾರ್ಯಾಚರಣೆ ವೇಳೆ ಯಾವುದೇ ಕಳೇಬರಗಳು ಸಿಕ್ಕಿಲ್ಲ ಎನ್ನಲಾಗಿದೆ. ಎರಡನೆಯ ಗುರುತಿಸಿದ ಜಾಗಲ್ಲಿ ಕಾರ್ಯಾಚರಣೆ ನಡೆಯುತ್ತಿದ್ದು ಇದು ಪೂರ್ಣಗೊಂಡಿದೆಯೇ ಎಂಬುದರ ಬಗ್ಗೆ ಇನ್ನೂ ಸ್ಪಷ್ಟನೆ ಸಿಕ್ಕಿಲ್ಲ ಹೆಚ್ಚಿನ ಮಾಹಿತಿಗಾಗಿ ಅಧಿಕಾರಿಗಳು ಹೊರ ಬರುವ ವರೆಗೆ ಕಾಯಬೇಕಾಗಿದೆ.
