ಸ್ಥಳೀಯ ಸಮಾಚಾರ ಮೃತದೇಹ ಹೂತು ಹಾಕಿದ ಪ್ರಕರಣ; ಗ್ರಾ.ಪಂ ನಿಂದ ದಾಖಲೆಪಡೆದ ಎಸ್.ಐ.ಟಿ ತಂಡ By news Editor - August 1, 2025 0 FacebookTwitterPinterestWhatsApp ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಆಗಸ್ಟ್1 ರಂದು ಸಂಜೆ ಎಸ್.ಐ.ಟಿ ತಂಡದ ಅಧಿಕಾರಿಗಳು ಧರ್ಮಸ್ಥಳ ಗ್ರಾಮ ಪಂಚಾಯತಿಗೆ ಆಗಮಿಸಿ 1995 ರಿಂದ 2014 ರ ವರೆಗಿನ ಯುಡಿಆರ್ ದಾಖಲೆಗಳನ್ನು ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ.