Home ಸ್ಥಳೀಯ ಸಮಾಚಾರ ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ; ಪಾಯಿಂಟ್ 17 ರಲ್ಲಿ ಸಿಗದ ಅಸ್ಥಿಪಂಜರ

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ; ಪಾಯಿಂಟ್ 17 ರಲ್ಲಿ ಸಿಗದ ಅಸ್ಥಿಪಂಜರ

97
0

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಆ.14 ರಂದು ಧರ್ಮಸ್ಥಳ ಗ್ರಾಮದ ಕನ್ಯಾಡಿಯ ದ್ವಾರಕಾಶ್ರಮದ ಒಳಗಡೆ ಕಂದಾಯ ಇಲಾಖೆಯ ಜಾಗದಲ್ಲಿ ದೂರುದಾರ ಗುರುತಿಸಿದ 17 ನೇ ಪಾಯಿಂಟ್ ನಲ್ಲಿ ಕಾರ್ಯಾಚರಣೆ ನಡೆಸಿ 4.5 ಅಡಿ ಅಳ ಅಗೆದರೂ ಯಾವುದೇ ಅಸ್ಥಿಪಂಜರ ಪತ್ತೆಯಾಗಿಲ್ಲ. 12:30 ರಿಂದ 3:50 ರವೆಗೆ ಕಾರ್ಯಾಚರಣೆ ನಡೆಸಿದ್ದಾರೆ. ಗುಂಡಿಯನ್ನು ಮುಚ್ಚುಸುತ್ತಿದ್ದಾರೆ. ಇಂದಿನ ಕಾರ್ಯಾಚರಣೆ ಅಂತ್ಯ ಮಾಡಿ ವಾಪಸ್ ತೆರಳಿರುವ ಅಧಿಕಾರಿಗಳು.

LEAVE A REPLY

Please enter your comment!
Please enter your name here