Home ಬ್ರೇಕಿಂಗ್‌ ನ್ಯೂಸ್ ಬೆಳ್ತಂಗಡಿ : ಬುರುಡೆ ಪ್ರಕರಣ ಚಿನ್ನಯ್ಯನನ್ನು ಮಹಜರು ನಡೆಸಲು ಕರೆದುಕೊಂಡು ಹೋದ ಎಸ್.ಐ.ಟಿ

ಬೆಳ್ತಂಗಡಿ : ಬುರುಡೆ ಪ್ರಕರಣ ಚಿನ್ನಯ್ಯನನ್ನು ಮಹಜರು ನಡೆಸಲು ಕರೆದುಕೊಂಡು ಹೋದ ಎಸ್.ಐ.ಟಿ

0

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿರುವ ಸಾಕ್ಷಿದೂರುದಾರ ಚಿನ್ನಯ್ಯನನ್ನು ಎಸ್.ಐ.ಟಿ ತಂಡ‌ಮಹಜರಿಗಾಗಿ ಕರೆದೊಯ್ದಿದ್ದಾರೆ.
ಆತನಿಗೆ ಸಂಬಂಧಿಸಿದ ಸ್ಥಳಗಳಿಗೆ ಮಹಜರು ನಡೆಸಲು ಹಾಗೂ ದಾಖಲೆಗಳನ್ನು ವಶಪಡಿಸಿಕೊಳ್ಳಬೇಕಾದ ಅಗತ್ಯವಿದ್ದು ಆ.30 ರಂದು ಬೆಳಗ್ಗೆ 6 ಗಂಟೆಗೆ ಎಸ್.ಐ.ಟಿ ಅಧಿಕಾರಿಗಳು ಬಿಗಿ ಭದ್ರತೆಯಲ್ಲಿ ಕರೆದುಕೊಂಡು ಹೋಗಿದ್ದಾರೆ.
ಆತನನ್ನು ಕರೆದುಕೊಂಡು ಹೋಗಿರುವುದು ಎಲ್ಲಿಗೆ ಎಂಬ ಬಗ್ಗೆ ಯಾವುದೆ ಮಾಹಿತಿಗಳು ಲಭ್ಯವಾಗಿಲ್ಲ

NO COMMENTS

LEAVE A REPLY

Please enter your comment!
Please enter your name here

Exit mobile version