ಬೆಳ್ತಂಗಡಿ. ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಜಯಾನಂದ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ನವೀನ್ ಕುಮಾರ್ ಪ್ರಧಾನ ಅರ್ಚಕ ನಾರಾಯಣರಾವ್ ಸದಸ್ಯರಾಗಿ , ರಾಜು ಸಾಲಿಯಾನ್, ಶ್ರೀಮತಿ ರೇಖಾ ದೇವಾಡಿಗ, ರತ್ನಾಕರ ಕೋಟ್ಯಾನ್, ಗಿರಿಯಪ್ಪ ನಾಯ್ಕ ಶ್ರೀಮತಿ ಕೇಶವತಿ ,ಪುಷ್ಪರಾಜ್ ನೇಮಕವಾಗಿದ್ದಾರೆ, ನೇಮಕಾತಿ ಪ್ರಕ್ರಿಯೆಯನ್ನು ದೇವಸ್ಥಾನದ ಆಡಳಿತ ಅಧಿಕಾರಿ ಸುಲ್ಕೇರಿ ಗ್ರಾಮ ಪಂಚಾಯತ್ ಕಾರ್ಯದರ್ಶಿ, ಕೊರಗಪ್ಪ ನಾಯ್ಕ ನಡೆಸಿಕೊಟ್ಟರು.
