Home ಬ್ರೇಕಿಂಗ್‌ ನ್ಯೂಸ್ ಎಸ್.ಐ.ಟಿ ಕಚೇರಿಗೆ ತೆರಳಿದ ಸೌಜನ್ಯ ತಾಯಿ ಕುಸುಮಾವತಿ, ಗಿರೀಶ್ ಮಟ್ಟಣ್ಣನವರ್ ಜಯಂತ್ ಹಾಗೂ ತಂಡ

ಎಸ್.ಐ.ಟಿ ಕಚೇರಿಗೆ ತೆರಳಿದ ಸೌಜನ್ಯ ತಾಯಿ ಕುಸುಮಾವತಿ, ಗಿರೀಶ್ ಮಟ್ಟಣ್ಣನವರ್ ಜಯಂತ್ ಹಾಗೂ ತಂಡ

0

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಗಳ‌ ಬಗ್ಗೆ ತನಿಖೆ ನಡೆಸುತ್ತಿರುವ ಎಸ್.ಐ.ಟಿ ಯ ಬೆಳ್ತಂಗಡಿ ಕಚೇರಿಗೆ ಸೌಜನ್ಯ ತಾಯಿ ಕುಸುಮವತಿ, ವಿಠಲ್ ಗೌಡ, ಪುರಂದರ ಗೌಡ, ಸೌಜನ್ಯ ಪರ ಹೋರಾಟಗಾರರಾದ ಗಿರೀಶ್ ಮಟ್ಟಣ್ಣವರ್, ಜಯಂತ್.ಟಿ , ವಿಷ್ಣು ಮೂರ್ತಿ ಭಟ್, ಲಕ್ಷಣ್ ಗೌಡ, ಹಾಗೂ ಇತರರು ಶನಿವಾರ ಮಧ್ಯಾಹ್ನದ ವೇಳೆಗೆ ತೆರಳಿದ್ದಾರೆ. ಸೌಜನ್ಯ ಪ್ರಕರಣ ಸೇರಿದಂತೆ ವಿವಿಧ ಪ್ರಕ್ರಣಗಳ ಬಗ್ಗೆ ದೂರು ನೀಡಲು ಇವರು ತೆರಳಿರುವುದಾಗಿ ಮಾಹಿತಿ ಲಭ್ಯವಾಗುತ್ತಿದೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೆ ತಿಳಿದುವಬರಬೇಕಾಗಿದೆ.

NO COMMENTS

LEAVE A REPLY

Please enter your comment!
Please enter your name here

Exit mobile version