Home ಅಪರಾಧ ಲೋಕ ಮಹೇಶ್ ಶೆಟ್ಟಿ ತಿಮರೋಡಿ ಪರ ಪ್ರತಿಭಟನೆಗೆ ಅನುಮತಿ ನಿರಾಕರಣೆ, ಸೂಚನೆ‌ ಉಲ್ಲಂಘಿಸಿದರೆ ಕಾನೂನು ಕ್ರಮ ಎಸ್.ಪಿ...

ಮಹೇಶ್ ಶೆಟ್ಟಿ ತಿಮರೋಡಿ ಪರ ಪ್ರತಿಭಟನೆಗೆ ಅನುಮತಿ ನಿರಾಕರಣೆ, ಸೂಚನೆ‌ ಉಲ್ಲಂಘಿಸಿದರೆ ಕಾನೂನು ಕ್ರಮ ಎಸ್.ಪಿ ಹೇಳಿಕೆ

0

ಬೆಳ್ತಂಗಡಿ; ಮಹೇಶ್ ಶೆಟ್ಟಿ ತಿಮರೋಡಿ ಪರವಾಗಿ ಅ27ರಂದು ಪ್ರತಿಭಟನೆ ನಡೆಸಲು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಅಧ್ಯಕ್ಷ ಅನಿಲ್ ಕುಮಾರ್ ಅಂತರ ಅವರು ಅನುಮತಿ ಕೋರಿದ್ದು ಪ್ರಕರಣ ನ್ಯಾಯಾಲಯದಲ್ಲಿ ಇರುವ ಕಾರಣದಿಂದಾಗಿ ಅನುಮತಿ ನಿರಾಕರಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ನೀಡಿದ್ದಾರೆ.
ಸೂಚನೆಯನ್ನು ಉಲ್ಲಂಘಿಸಿದರೆ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ನೀಡಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version