Home ಸ್ಥಳೀಯ ಸಮಾಚಾರ ಅಸೌಖ್ಯದಿಂದ ಬಳಲುತ್ತಿದ್ದ ಯುವತಿ ಮೃತ್ಯು

ಅಸೌಖ್ಯದಿಂದ ಬಳಲುತ್ತಿದ್ದ ಯುವತಿ ಮೃತ್ಯು

0
3


ಬೆಳ್ತಂಗಡಿ:
ಕಳೆದ ಕೆಲವು ಸಮಯದಿಂದ ಅಸೌಖ್ಯದಿಂದ ಬಳಲುತ್ತಿದ್ದ
ಉಜಿರೆ ಗ್ರಾಮದ ಗುರಿಪಳ್ಳ ದೊಂಪದಪಲಿಕೆ ನಿವಾಸಿ ಗಣೇಶ ಶೆಟ್ಟಿ ಎಂಬವರ ಪುತ್ರಿ ಶ್ರದ್ಧಾ (23) ಅ.26ರಂದು ಸ್ವಗೃಹದಲ್ಲಿ ಮೃತಪಟ್ಟರು.
ತಾಲೂಕಿನ ಖಾಸಗಿ ಸಂಸ್ಥೆಯೊಂದರ ಉದ್ಯೋಗಿಯಾಗಿದ್ದ ಅವರಿಗೆ ತಂದೆ,ತಾಯಿ ಹಾಗೂ ಸಹೋದರಿ ಇದ್ದಾರೆ.

NO COMMENTS

LEAVE A REPLY

Please enter your comment!
Please enter your name here