ಸ್ಥಳೀಯ ಸಮಾಚಾರ ಅಸೌಖ್ಯದಿಂದ ಬಳಲುತ್ತಿದ್ದ ಯುವತಿ ಮೃತ್ಯು By news Editor - October 26, 2025 0 FacebookTwitterPinterestWhatsApp ಬೆಳ್ತಂಗಡಿ:ಕಳೆದ ಕೆಲವು ಸಮಯದಿಂದ ಅಸೌಖ್ಯದಿಂದ ಬಳಲುತ್ತಿದ್ದಉಜಿರೆ ಗ್ರಾಮದ ಗುರಿಪಳ್ಳ ದೊಂಪದಪಲಿಕೆ ನಿವಾಸಿ ಗಣೇಶ ಶೆಟ್ಟಿ ಎಂಬವರ ಪುತ್ರಿ ಶ್ರದ್ಧಾ (23) ಅ.26ರಂದು ಸ್ವಗೃಹದಲ್ಲಿ ಮೃತಪಟ್ಟರು.ತಾಲೂಕಿನ ಖಾಸಗಿ ಸಂಸ್ಥೆಯೊಂದರ ಉದ್ಯೋಗಿಯಾಗಿದ್ದ ಅವರಿಗೆ ತಂದೆ,ತಾಯಿ ಹಾಗೂ ಸಹೋದರಿ ಇದ್ದಾರೆ.