Home ಸ್ಥಳೀಯ ಸಮಾಚಾರ ಬೆಳ್ತಂಗಡಿ: ಬೆಂಕಿ ಆಕಸ್ಮಿಕ ಸಂಭವಿಸಿದ ಸ್ವಸ್ತಿಕ್ ಗ್ಯಾರೇಜ್ ಗೆ ರಕ್ಷಿತ್ ಶಿವರಾಂ ಭೇಟಿ

ಬೆಳ್ತಂಗಡಿ: ಬೆಂಕಿ ಆಕಸ್ಮಿಕ ಸಂಭವಿಸಿದ ಸ್ವಸ್ತಿಕ್ ಗ್ಯಾರೇಜ್ ಗೆ ರಕ್ಷಿತ್ ಶಿವರಾಂ ಭೇಟಿ

0

ಬೆಳ್ತಂಗಡಿ: ನಗರದ ಹಳೆಕೋಟೆಯಲ್ಲಿ ಭಾನುವಾರ ರಾತ್ರಿ ಬೆಂಕಿ ಆಕಸ್ಮಿಕದಲ್ಲಿ ಭಾರೀ ನಷ್ಟ ಸಂಭವಿಸಿದ ಸ್ವಸ್ತಿಕ್ ಆಟೋ ಗ್ಯಾರೇಜ್ ಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸೋಮವಾರ ಭೇಟಿ ನೀಡಿದರು. ಗ್ಯಾರೇಜ್ ಮಾಲಕರೊಂದಿಗೆ ಮಾತುಕತೆ ನಡೆಸಿ ಮಾಹಿತಿ ಪಡೆದುಕೊಂಡು ಸಾಂತ್ವನ. ಹೇಳಿದರು.

NO COMMENTS

LEAVE A REPLY

Please enter your comment!
Please enter your name here

Exit mobile version