Home ಸ್ಥಳೀಯ ಸಮಾಚಾರ ಚಿರತೆಹಾವಳಿ ಪ್ರದೇಶಗಳಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

ಚಿರತೆಹಾವಳಿ ಪ್ರದೇಶಗಳಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

0

ಬೆಳ್ತಂಗಡಿ; ಚಿರತೆಗಳ ಹಾವಳಿಯಿಂದ ಕಂಗೆಟ್ಟ ಗುರಿಪಳ್ಳ, ಎಣ್ಣೀರುಪಲ್ಕೆ, ಬನತ್ತೋಡಿ ಪ್ರದೇಶಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿ ಅಲ್ಲಿಯ ಜನರಿಗೆ ಧೈರ್ಯ ತುಂಬುವ ಕೆಲಸವನ್ನು ಮಾಡಿದರು. ಅರಣ್ಯ ಇಲಾಖೆಯ ತಾಲೂಕು ಅಧಿಕಾರಿಗಳು ಮತ್ತು ಜಿಲ್ಲಾಮಟ್ಟದ ಉನ್ನತ ಅಧಿಕಾರಿಗಳೊಂದಿಗೆ ಮಾತುಕತೆ ಮಾಡಿ ಸೂಕ್ತ ಪರಿಹಾರ ಒದಗಿಸುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಸ್ಥಳೀಯ ನಾಯಕರದ ವಿಟ್ಟಲ್ ಶೆಟ್ಟಿ, ಹಿರಿಯ ನಾಯಕರಾದ ಲಕ್ಷ್ಮಣಗೌಡ, ನೀಲಯ್ಯರು, ಗುರುರಾಜ್ ಗುರಿಪಳ್ಳ, ಯಶೋಧರ ಗೌಡ ಮುಂತಾದ ನಾಯಕರು ಈ ಸಂದರ್ಭದಲ್ಲಿ ಜೊತೆ ನೀಡಿದರು.

NO COMMENTS

LEAVE A REPLY

Please enter your comment!
Please enter your name here

Exit mobile version