
ಬೆಳ್ತಂಗಡಿ; ಪುಂಜಾಲಕಟ್ಟೆ ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಪಣಕಜೆ ಸಮೀಪ ಸಬರಬೈಲು ಎಂಬಲ್ಲಿ ಮಡಂತ್ಯಾರಿನಿಂದ ಬೆಳ್ತಂಗಡಿ ಕಡೆಗೆ ಸಂಚಾರಿಸುತ್ತಿದ್ದ ಕಾರೊಂದು ನಿಯತ್ರಂಣ ತಪ್ಪಿ ಪಲ್ಟಿಯಾದ ಘಟನೆ ಜು. 9 ರಂದು ನಡಿದಿದೆ. ಕಾರು ಪಲ್ಟಿಯಾದ ಪರಿಣಾಮ ಗಾಜುಗಳು ಹುಡಿಯಾಗಿದ್ದು ಕಾರು ನಜ್ಜುಗುಜ್ಜುಗೊಂಡಿದ್ದು, ಕಾರು ವಾಪಸ್ ಮಡಂತ್ಯಾರು ಕಡೆಗೆ ತಿರುಗಿ ನಿಂತಿದ್ದು ಕಾರಿನಲ್ಲಿದ್ದ ಮೂವರು ಮಂದಿ ಸಣ್ಣ ಪುಟ್ಟ ಗಾಯಗಳೊಂದಿಗೆ ಪರಾಗಿದ್ದಾರೆ.




