ಬೆಳ್ತಂಗಡಿ; ಮಳೆಯಿಂದ ಹಾನಿಗೊಳಗಾದ ಬಿಷಪ್ ಹೌಸ್ ಬೆಳ್ತಂಗಡಿ ಹಾಗೂ ಸೈಂಟ್ ಮೆರೀಸ್ ಚರ್ಚ್ ಮುಂಡಾಜೆ ಇಲ್ಲಿನ ಪ್ರದೇಶಗಳಿಗೆ ಶಾಸಕರಾದ ಹರೀಶ್ ಪೂಂಜರವರು ಭೇಟಿ ನೀಡಿ ಪರಿಸೀಲಿಸಿದರು ಈ ಸಂದರ್ಭದಲ್ಲಿ ಅಲ್ಪ ಸಂಖ್ಯಾತ ಮೋರ್ಚಾ ಅಧ್ಯಕ್ಷರಾದ ಸೆಬಾಸ್ಟಿಯನ್, ಮುಂಡಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಗಣೇಶ್ ಬಂಗೇರ, ಪ್ರಮುಖರಾದ ಪ್ರಾನ್ಸಿಸ್, ಅಲೆಕ್ಸ್ ಒಜೆ, ವಿನ್ಸೆಂಟ್ ವೈಪಾನ ಹಾಗೂ ಇತರರು ಉಪಸ್ಥಿತರಿದ್ದರು












