Home ಅಪರಾಧ ಲೋಕ ಅನಾರೋಗ್ಯದಿಂದ ಬಳಲುತ್ತಿರುವ ಕಾಂಗ್ರೆಸ್ ಮುಖಂಡ  ಚಾರ್ಮಾಡಿ ಮಮ್ಮಿಕುಂಞಿ ಮನೆಗೆ ರಕ್ಷಿತ್ ಶಿವರಾಂ, ಹರೀಶ್ ಕುಮಾರ್ ಭೇಟಿ

ಅನಾರೋಗ್ಯದಿಂದ ಬಳಲುತ್ತಿರುವ ಕಾಂಗ್ರೆಸ್ ಮುಖಂಡ  ಚಾರ್ಮಾಡಿ ಮಮ್ಮಿಕುಂಞಿ ಮನೆಗೆ ರಕ್ಷಿತ್ ಶಿವರಾಂ, ಹರೀಶ್ ಕುಮಾರ್ ಭೇಟಿ

0

ಬೆಳ್ತಂಗಡಿ; ಚಾರ್ಮಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಮಮ್ಮಿ ಕುಂಞಿ ( ಅರೇಕಲ್ ಭಾವಕ್ಕ ) ತೀವ್ರಾ ಅನಾರೋಗ್ಯ ಹೊಂದಿದ್ದು ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ,‌ ಮೆಸ್ಕಾಂ ಅಧ್ಯಕ್ಷರಾದ ಹರೀಶ್ ಕುಮಾರ್. ಭೇಟಿ ನೀಡಿ ಆರೋಗ್ಯದ ಬಗ್ಗೆ ವಿಚಾರಿಸಿದರು ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಫೆರ್ನಾಂಡಿಸ್ ಹಳ್ಳಿ ಮನೆ ಬೆಳ್ತಂಗಡಿ ಯುವ ಕಾಂಗ್ರೆಸ್ ನಗರ ಸಮಿತಿ ಅಧ್ಯಕ್ಷರು ನವೀನ್ ಗೌಡ ಸವಣಾಲು ಹಾಗೂ ಕಾಂಗ್ರೆಸ್ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸಿತರಿದ್ದರು.

NO COMMENTS

LEAVE A REPLY

Please enter your comment!
Please enter your name here

Exit mobile version