Home ರಾಜಕೀಯ ಸಮಾಚಾರ ವಾಲ್ಮೀಕಿ ನಿಗಮ ಹಗರಣ: ಸಚಿವ ನಾಗೇಂದ್ರ ರಾಜೀನಾಮೆ ಆಗ್ರಹಿಸಿ ಬೆಳ್ತಂಗಡಿ ಬಿಜೆಪಿ ಧರಣಿ

ವಾಲ್ಮೀಕಿ ನಿಗಮ ಹಗರಣ: ಸಚಿವ ನಾಗೇಂದ್ರ ರಾಜೀನಾಮೆ ಆಗ್ರಹಿಸಿ ಬೆಳ್ತಂಗಡಿ ಬಿಜೆಪಿ ಧರಣಿ

4
0

ಬೆಳ್ತಂಗಡಿ : ವಾಲ್ಮೀಕಿ ನಿಗಮದ ಲೂಟಿಯ ರೂವಾರಿ ಸಚಿವ ಬಿ. ನಾಗೇಂದ್ರ ರಾಜೀನಾಮೆ ಆಗ್ರಹಿಸಿ  ಭ್ರಷ್ಟ ಹಾಗೂ ಬಡವರ ವಿರೋಧಿ ಕಾಂಗ್ರೆಸ್  ಸರಕಾರದ ವೖಫಲ್ಯಗಳ ವಿರುದ್ಧ ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದಿಂದ ಪ್ರತಿಫಟಾನ ಧರಣಿ ಸತ್ಯಾಗ್ರಹ ಆ. 18 ರಂದು ಬೆಳ್ತಂಗಡಿ ತಾಲೂಕು ಆಡಳಿತ ಸೌಧದ ವಠಾರದಲ್ಲಿ ನಡೆಯಿತು.

ಧರಣಿಯೂ ಮೊದಲು ವಂದಿಪನೆ ಗಣನಾಥ  ಭಜನೆಯ ಮೂಲಕ ಪ್ರಾರಂಭಗೊಂಡಿತು… ಮಾಜಿ ವಿ. ಪ. ಸದಸ್ಯ ಪ್ರತಾಪಸಿಂಹ ನಾಯಕ್ಬೆ, ಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್,  ಪ್ರಧಾನ ಕಾರ್ಯದರ್ಶಿ ಜಯಾನಂದ, ಪ್ರಶಾಂತ್ ಪಾರೆಂಕಿ, ಬಿಜೆಪಿ ನಾಯಕರಾದ ಜಯಂತ್ ಕೋಟ್ಯಾನ್,  ಜಯಾನಂದ ಕಲ್ಲಾಪು, ಸುಂದರ್ ಹೆಗ್ಡೆ ಬಿ., ಕೊರಗಪ್ಪ ಗೌಡ, ವಿದ್ಯಾ ಶ್ರೀನಿವಾಸ್, ಶರತ್, ಗಣೇಶ್ ಲಾಯಿಲ, ಪ್ರಮೋದ್ ದಿಡುಪೆ, ಚೇನ್ನಕೇಶವ ಮುಂಡಾಜೆ, ಸೀತಾರಾಮ್ ಬೆಳಾಲು, ಸೀತಾರಾಮ್ ಭೖರ, ಲಕ್ಷ್ಮಣ, ಆಶಾ ಸಲ್ದಾನ, ವಿಜಯ್ ಗೌಡ, ಗಣೇಶ್ ನಾವೂರು, ಶಶಿಧರ್ ಕಲ್ಮಂಜ,  ಉಮೇಶ್ ಕುಲಾಲ್, ಶಶಿರಾಜ್ ಶೆಟ್ಟಿ, ಶಶಿಧರ್ ಶೆಟ್ಟಿ, ಬಾಬು ಗೌಡ ನೆರಿಯ, ಸಂತೋಷ್ ಜೈನ್ ಪಡಂಗಡಿ, ರಾಜೇಶ್ ಪ್ರಭು, ವಸಂತಿ, ರಂಜಿನಿ ಮುಂಡಾಜೆ, ಪ್ರದೀಪ್ ಕುವೆಟ್ಟು, ಚಂದ್ರಕಾಂತ್ ನಿಡ್ಡಾಜೆ, ಸಹಿತ ಮೊದಲಾದವರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here