DON'T MISS
ನಡ್ತಿಕಲ್ಲು ಮನೆಗೆ ಸಿಡಲು ಬಡಿದು ಬಾಲಕಿಗೆ ಗಾಯ
ಹೊಸಂಗಡಿ: ಬಡಕೋಡಿ ಗ್ರಾಮದ ನಡ್ತಿಕಲ್ಲು ಎಂಬಲ್ಲಿ ಮನೆಗೆ ಸಿಡಲು ಬಡಿದು ಬಾಲಕಿಯೊಬ್ಬಳು ಗಾಯಗೊಂಡ ಘಟನೆ ಸಂಭವಿಸಿದೆ.ಸ್ಥಳೀಯ ನಿವಾಸಿ ನಾಗೇಶ್ ನಾಯ್ಕ ಇವರ ಮನೆಗೆ ಎ.19ರಂದು ರಾತ್ರಿ ಬಂದ ಸಿಡಿಲು ಮಳೆಯ ಸಂದರ್ಭದಲ್ಲಿ ಸಿಡಲು...
ಬೆಳ್ತಂಗಡಿ : ನಿಲ್ಲಿಸಿದ್ದ ಟಿಟಿ ವಾಹನ ಬೆಂಕಿಗಾಹುತಿ
ಬೆಳ್ತಂಗಡಿ : ರಸ್ತೆ ಬದಿಯಲ್ಲಿ ನಿಲ್ಲಿಸಿ ಹೋಗಿದ್ದ ಟಿಟಿ ವಾಹನಕ್ಕೆ ಅಕಸ್ಮಿಕವಾಗಿ ಶಾರ್ಟ್ ಸರ್ಕ್ಯೂಟ್ ಅಗಿ ಬೆಂಕಿಗಾಹುತಿಯಾದ ಘಟನೆ ಟಿ.ಬಿ.ಕ್ರಾಸ್ ನಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಉಜಿರೆಯ ಟಿ.ಬಿ.ಕ್ರಾಸ್ ನಲ್ಲಿ ಜೂ.26 ರಂದು ರಾತ್ರಿ...
ಅಂಡಿಂಜೆ ಬೈಕ್ ಅಪಘಾತ, ಯುವ ಭಾಗವತ ಸ್ಥಳದಲ್ಲೇ ಸಾವು
ಬೆಳ್ತಂಗಡಿ: ಬೈಕ್ ಗಳ ನಡುವೆ ನಡೆದ ಅಪಘಾತದಲ್ಲಿ ಭಾಗವತರೊಬ್ಬರು ಸಾವನ್ನಪ್ಪಿದ ಘಟನೆ ಅಂಡಿಂಜೆಯಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಅಂಡಿಂಜೆ ಗ್ರಾಮದ ನಿವಾಸಿ ಮಂಗಳಾದೇವಿ ಯಕ್ಷಗಾನ ಮೇಳದ ಭಾಗವತ ಸತೀಶ್ ಆಚಾರ್ಯ (40)ಸುಳ್ಯದಲ್ಲಿ ನಡೆದ...