DON'T MISS
ಮುಂಡಾಜೆ ವಿವೇಕಾನಂದ ಪ್ರೌಢಶಾಲೆಯ ಬಾಲಕಿಯರ ವಾಲಿಬಾಲ್ ತಂಡಕ್ಕೆ ಸತತವಾಗಿ 14 ನೇ ಬಾರಿ ...
ಮುಂಡಾಜೆ :ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಉಪನಿರ್ದೇಶಕರ ಕಛೇರಿ ಮಂಗಳೂರು ಇದರ ಆಶ್ರಯದಲ್ಲಿ ಮೂಡಬಿದ್ರೆ ರೋಟರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ 17 ರ ವಯೋಮಾನದ ಬಾಲಕಿಯರ ವಿಭಾಗದ ವಾಲಿಬಾಲ್...
ಧರ್ಮಸ್ಥಳ: ನೇರ್ತನೆಯಲ್ಲಿ 5ಲಕ್ಷ ವೆಚ್ಚದಲ್ಲಿ ಆನೆ ಕಂದಕ ನಿರ್ಮಾಣ
ಬೆಳ್ತಂಗಡಿ; ಕಳೆದ ಎರಡು-ಮೂರು ವರ್ಷಗಳಿಂದ ಕಾಡಾನೆಯ ನಿರಂತರ ಉಪಟಳದಿಂದ ಬೇಸತ್ತು ಹೋಗಿದ್ದ ಧರ್ಮಸ್ಥಳ ಗ್ರಾಮದ ನೇರ್ತನೆ ಪ್ರದೇಶಕ್ಕೆ ಇದೀಗ ರಾಜ್ಯ ಸರಕಾರ ಆನೆ ಕಂದಕ ನಿರ್ಮಾಣಕ್ಕೆ 5 ಲಕ್ಷ ರೂ. ಅನುದಾನ ಮಂಜೂರುಗೊಳಿಸಿದ್ದು...
GADGET WORLD
TRAVEL GUIDES
All
ಗುರುದೇವ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪದ್ಮನಾಭ ಮಾಣಿಂಜ ನಿಧನ
ಬೆಳ್ತಂಗಡಿ: ಕುಕ್ಕಿನಡ್ಡ ಕುಟುಂಬ ಮನೆತನದ ಹಿರಿಯರಾಗಿದ್ದ, ನಿವೃತ್ತ ಡಿಎಫ್ ಓ, ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್ ಪದ್ಮನಾಭಮಾಣಿಂಜ (87) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ ಮಾ.6ರಂದು...
ಮಂಗಳೂರು ಪೊಲೀಸರ ಯಶಸ್ವಿ ಕಾರ್ಯಾಚರಣೆ; 37.87 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ
ಮಂಗಳೂರು: ಕರ್ನಾಟಕ ರಾಜ್ಯದ ಇತಿಹಾದಲ್ಲಿಯೇ ಅತಿ ದೊಡ್ಡ ಡ್ರಗ್ಸ್ ಜಾಲವೊಂದನ್ನು ಮಂಗಳೂರು ಪೊಲೀಸರು ಬೇಧಿಸಿದ್ದಾರೆ. ಸುಮಾರು 75 ಕೋಟಿ ರೂ ಮೌಲ್ಯದ 37.87 ಕೆ ಜಿ ತೂಕದ ಎಂಡಿಎಂಎ ಡ್ರಗ್ಸನ್ನು ಮಂಗಳೂರು ಪೊಲೀಸರು...
LATEST REVIEWS
ಬೆಳ್ತಂಗಡಿ :ಧರ್ಮಸ್ಥಳ ಬುರುಡೆ ಪ್ರಕರಣ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಹೇಳಿಕೆ ದಾಖಲು ಪ್ರಕ್ರಿಯೆಗೆ...
ಬೆಳ್ತಂಗಡಿ : ಧರ್ಮಸ್ಥಳ ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯನ್ನು BNSS 183 ಹೇಳಿಕೆ ನೀಡಲು ಬೆಳ್ತಂಗಡಿ ನ್ಯಾಯಾಲಯಕ್ಕೆ ಸೆ.25 ರಂದು 11 ಗಂಟೆಗೆ ಶಿವಮೊಗ್ಗ ಜೈಲಿನಿಂದ ಕರೆದುಕೊಂಡು ಬಂದಿದ್ದು 12 ಗಂಟೆಗೆ ನ್ಯಾಯಾಧೀಶರ...
FASHION AND TRENDS
ಬೆಳ್ತಂಗಡಿ ಬಸ್ ನಿಲ್ದಾಣ ಕಾಮಗಾರಿ ಪುನರಾರಂಭ
ಬೆಳ್ತಂಗಡಿ; ನಗರದಲ್ಲಿ ನೂತನ ಬಸ್ ನಿಲ್ದಾಣದ ಕಾಮಗಾರಿ ಇದೀಗ ಪುನರಾರಂಭಗೊಂಡಿದೆ. ಕಳೆದ ಕೆಲವು ತಿಂಗಳುಗಳಿಂದ ನನೆಗುದಿಗೆ ಬಿದ್ದಿದ್ದ ಕಾಮಗಾರಿ ಮರು ಜೀವ ಪಡೆದಿದೆ.2023ರಲ್ಲಿ ಆರಂಭವಾಗಿರುವ ನೂತನ ಬಸ್ ನಿಲ್ದಾಣದ 12 ಕೋಟಿ ರೂ....
ಧರ್ಮಸ್ಥಳ, ಕನ್ಯಾಡಿ ಸಮೀಪ ಬಸ್ ಕಾರು ನಡುವೆ ಅಪಘಾತ, ವಿದ್ಯುತ್ ಕಂಬ ಪುಡಿಪುಡಿ
ಬೆಳ್ತಂಗಡಿ: ಉಜಿರೆ ಧರ್ಮಸ್ಥಳ ಹೆದ್ದಾರಿಯ ಕನ್ಯಾಡಿ ಬಳಿ ಬಸ್ ಕಾರು ನಡುವೆ ಅಪಘಾತ ನಡೆದ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.
ಕನ್ಯಾಡಿ ಶಾಲಾ ಬಳಿ ಬಸ್ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿ ರಸ್ತೆ...












































