DON'T MISS
ಧರ್ಮಸ್ಥಳ; ಪಾಂಗಳದಲ್ಲಿ ಗುಂಪು ಘರ್ಷಣೆ ಆರು ಮಂದಿಯ ಬಂಧನ
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್ ನಲ್ಲಿ ಆ.6 ರಂದು ಸಂಜೆ ಯೂಟ್ಯೂಬರ್ ಮೇಲೆ ಹಲ್ಲೆ ಮಾಡಿದ ಬಳಕಿ ಪಾಂಗಳ ಕ್ರಾಸ್ ನಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂದಿಸಿದಂತೆ ಧರ್ಮಸ್ಥಳ ಪೊಲೀಸರು...
ಬೆಳ್ತಂಗಡಿಗೆ ಬರುತ್ತಿದ್ದ ಖಾಸಗಿ ಬಸ್ ಸಾಗರದಲ್ಲಿ ಪಲ್ಟಿ ಹಲವರಿಗೆ ಗಾಯ
ಶಿವಮೊಗ್ಗ; ಸಾಗರದಿಂದ ಬೆಳ್ತಂಗಡಿಗೆ ಹೊರಟಿದ್ದ ಖಾಸಗಿ ಬನ್ನೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದ ಮುಂಬಾಳುವಿನಲ್ಲಿ ನಡೆದಿದೆ.
ಸಾಗರದಿಂದ ಬೆಳ್ತಂಗಡಿಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿದ್ದು, 20ಕ್ಕೂ ಹೆಚ್ಚು...
GADGET WORLD
TRAVEL GUIDES
All
ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಹಿರಿಯ ವೈದ್ಯರಿಗೆ ಬೀಳ್ಕೊಡುಗೆ
ಬೆಳ್ತಂಗಡಿ; ಸೇವಾ ನಿವೃತ್ತಿ ಪಡೆದ ಡಾ| ಬಾಲಕೃಷ್ಣ ಭಟ್ ಮತ್ತು ಡಾ| ಕಮಲಾ ಭಟ್ ಇವರ ಅತ್ಯುತ್ತಮ ಸೇವೆಯನ್ನು ಗೌರವಿಸಿ, ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಮಾತನಾಡಿ ಜನಸೇವೆಯ...
ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತ ಮಂಗಳೂರಿನ ತಾಯಿ ಮಗ ಮೃತ್ಯು
ಬೆಳ್ತಂಗಡಿ; ಶಿರಾಡಿ ಘಾಟಿಯಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಮಂಗಳೂರಿನ ತಾಯಿ ಮಗ ಮೃತಪಟ್ಟ ಘಟನೆ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ಒಂದೇ ಕುಟುಂಬದ ಸದಸ್ಯರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು...
LATEST REVIEWS
ಅಪಾಯಕಾರಿ ದಾರಿಯಲ್ಲಿ ಶಾಲೆಗೆ ಹೋಗುತ್ತಿರುವ ಮಕ್ಕಳ ವೀಡಿಯೋ ವೈರಲ್; ತಹಶೀಲ್ದಾರ್ ಅವರಿಂದ ಸ್ಥಳ ಪರಿಶೀಲನೆ
ಬೆಳ್ತಂಗಡಿ; ತಾಲೂಕಿನ ತಣ್ಣೀರುಪಂಥ ಗ್ರಾಮಪಂಚಾಯತು ವ್ಯಾಪ್ತಿಯ ತುರ್ಕಳಿಕೆ ಶಾಲೆಗೆ ಹೋಗುವ ಮಕ್ಕಳು ಅಪಾಯಕಾರಿಯಾದ ಸ್ಥಿತಿಯಲ್ಲಿ ಸಂಚರಿಸುತ್ತಿರುವ ವೀಡಿಯೋ ಒಂದು ಸಾಮಾಜಿಕ ಜಾಲತಾಣದ ಮೂಲಕ ವೈರಲ್ ಆಗಿದ್ದು ಈ ಹಿನ್ನಲೆಯಲ್ಲಿ ಬೆಳ್ತಂಗಡಿ ತಹಶೀಲ್ದಾರ್ ಹಾಗೂ...
FASHION AND TRENDS
ಮುಂಡಾಜೆ: ಆಟೋರಿಕ್ಷಾಕ್ಕೆ ಕಾರುಡಿಕ್ಕಿ, ರಿಕ್ಷಾ ಚಾಲಕನಿಗೆ ಗಾಯ
ಬೆಳ್ತಂಗಡಿ; ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೀಟು ಎಂಬಲ್ಲಿ ಕಾರು ಮತ್ತು ಆಟೋರಿಕ್ಷಾ ಮುಖಾಮುಖಿ ಡಿಕ್ಕಿಯಾದ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.ಚಾರ್ಮಾಡಿ ಕಡೆಯಿಂದ ಉಜಿರೆಯತ್ತ ತೆರಳುತ್ತಿದ್ದ ದಾವಣಗೆರೆ ಮೂಲದ ಕಾರು...
ಬಂಗೇರರಲ್ಲಿ ಹೊರಗೆ ಕಠೋರವಾದ ಹೊದಿಕೆ ಇತ್ತು. ಒಳಗೆ ಮೃದು ಮನಸ್ಸಿನ ವ್ಯಕ್ತಿಯಾಗಿದ್ದರು; ರಮೇಶ್ ಕುಮಾರ್
ಬೆಳ್ತಂಗಡಿ : ‘ವಸಂತ ಬಂಗೇರರಲ್ಲಿ ಹೊರಗೆ ಕಠೋರವಾದ ಹೊದಿಕೆ ಇತ್ತು. ಆದರೆ ಅವರು ಬಹಳ ಮೃದು ಮನಸ್ಸಿನ ವ್ಯಕ್ತಿಯಾಗಿದ್ದರು. ಅವರ ಮರಣದ ಬಳಿಕವೂ ಅವರಿಗೆ ಇಷ್ಟೊಂದು ಗೌರವ, ಪ್ರೀತಿ ಸಿಗುತ್ತಿದೆಯೆಂದರೆ ಅವರು ಈ...