DON'T MISS
ಮಸೀದಿಗಳ ಬಗ್ಗೆ ಶಸ್ತ್ರಾಸ್ತ್ರ ಸಂಗ್ರಹ ಆರೋಪ: ಬೆಳ್ತಂಗಡಿ ಶಾಸಕರ ವಿರುದ್ದ ತಾಲೂಕು ಸುನ್ನೀ ಸಂಯುಕ್ತ...
ಬೆಳ್ತಂಗಡಿ : ಶಾಸಕ ಹರೀಶ್ ಪೂಂಜಾ ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಎಲ್ಲಾ ಮಸೀದಿ ಮದ್ರಸಗಳಲ್ಲಿ ಶಸ್ತ್ರಾಸ್ತ್ರಗಳನ್ನು ಶೇಖರಿಸಲಾಗಿದೆ ಎಂಬ ಕಪೋಲಕಲ್ಪಿತ ಆರೋಪ ಮಾಡಿದ್ದು, ಮುಸ್ಲಿಂ ಸಮುದಾಯದ ಭಾವನೆಗಳಿಗೆ ನೋವುಂಟು ಮಾಡುವ ಹಾಗೂ ಧಾರ್ಮಿಕ...
ಧರ್ಮಸ್ಥಳ ಸಿಡಿಲು ಬಡಿದು ವ್ಯಕ್ತಿಗೆ ಗಾಯ
ಬೆಳ್ತಂಗಡಿ;ತಾಲೂಕಿನಲ್ಲ ಭಾರೀ ಮಳೆ ಮುಂದುವರಿದಿದ್ದುವ ಧರ್ಮಸ್ಥಳ ಗ್ರಾಮದ ಪೂರ್ಜೆ ಬೈಲಿನಲ್ಲಿ ಸಿಡಿಲುಬಡಿದು ವ್ಯಕ್ತೊಯೊಬ್ಬ ಗಾಯಗೊಂಡ ಘಟನೆ ಸೋಮವಾರ ಬೆಳಗ್ಗೆ ಭವಿಸಿದೆ.ಗಾಯಾಳು ಸ್ಥಳೀಯ ನಿವಾಸಿ ಶೀನ ಮಲೆಕುಡಿಯ ಎಂಬಾತನಾಗಿದ್ದಾನೆಮನೆಯಲ್ಲಿ ಇದ್ದವೇಳೆ ಒಂಬತ್ತು ಗಂಟೆ ಸುಮಾರಿಗೆ...
GADGET WORLD
TRAVEL GUIDES
All
ಹುಬ್ಬಳ್ಳಿ, ಮನೆಯಲ್ಲಿ ಮಲಗಿದ್ದ ಯುವತಿಯನ್ನು ಇರಿದು ಕೊಂದ ರಿಕ್ಷಾ ಚಾಲಕ
ಹುಬ್ಬಳ್ಳಿ: ಮನೆಯಲ್ಲಿ ಮಲಗಿದ್ದ ಯುವತಿಗೆ ಯುವಕನೊಬ್ಬ ಚಾಕು ಇರಿದು ಕೊಲೆ ಮಾಡಿ ಪರಾರಿಯಾದ ಪ್ರಕರಣ ಹುಬ್ಬಳ್ಳಿ ವೀರಾಪುರ ಓಣಿಯಲ್ಲಿ ಬುಧವಾರ ನಡೆದಿದೆ.ಅಂಜಲಿ ಅಂಬಿಗೇರ(19) ಮೃತಪಟ್ಟ ಯುವತಿ. ವೀರಾಪುರ ಓಣಿಯ ಮೂರನೇ ಕ್ರಾಸ್ ನಿವಾಸಿ,...
ಎಸ್ಡಿಪಿಐ ದ. ಕ ಜಿಲ್ಲಾ ಸಮಿತಿ ವತಿಯಿಂದ SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ...
ಬೆಳ್ತಂಗಡಿ; 2024-25ನೇ ಸಾಲಿನ ಕರ್ನಾಟಕ ರಾಜ್ಯ ಎಸ್.ಎಸ್.ಎಲ್.ಸಿ ಪಬ್ಲಿಕ್ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಅತಿ ಹೆಚ್ಚು ಅಂಕಗಳಿಸಿ, ರಾಜ್ಯಕ್ಕೆ 2 ನೇ ರ್ಯಾಂಕ್ ಗಳಿಸಿರುವ ಬೆಳ್ತಂಗಡಿಯ ಎಸ್ಡಿಎಂ ಆಂಗ್ಲ ಮಾಧ್ಯಮ ಶಾಲೆಯ...
LATEST REVIEWS
ಬೆಳ್ತಂಗಡಿ; ನಗರದಲ್ಲಿ ಮನೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ನಗದು ಕಳವು
ಬೆಳ್ತಂಗಡಿ; ನಗರದ ಹಳೆಕೋಟೆ ಎಂಬಲ್ಲಿ ಮನೆಯಿಂದ ಸುಮಾರು ಐದು ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಹಾಗೂ ಐದು ಲಕ್ಷ ನಗದನ್ನು ಕಳ್ಳರು ಅಲಹರಿಸಿದ ಘಟನೆ ಸಂಭವಿಸಿದ್ದು ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ...
FASHION AND TRENDS
ದಯಾ ವಿಶೇಷ ಶಾಲೆಯಲ್ಲಿ ಮಾನಸಿಕ ತಜ್ಞರಿಂದ ಮಾಹಿತಿ ಕಾರ್ಯಕ್ರಮ
ಬೆಳ್ತಂಗಡಿ; ದಯಾ ವಿಶೇಷ ಶಾಲೆಯಲ್ಲಿ ವಿಶೇಷ ಮಕ್ಕಳ ಪೋಷಕರಿಗಾಗಿ ಮಾಹಿತಿ ಕಾರ್ಯಕ್ರಮ ಹಾಗೂ ಪೋಷಕರ ಸಭೆಯನ್ನು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಡಾ.ಅಶ್ವಿತಾ ಮೆಲ್ರಿನ್ ಕಾರ್ಲ್, ಅಸಿಸ್ಟೆಂಟ್ ಪ್ರೊಫೆಸರ್, ಫಾ.ಮುಲ್ಲರ್ಸ್ ಆಸ್ಪತ್ರೆ, ಮಂಗಳೂರು, ಶಾಲೆಯ...
ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ವತಿಯಿಂದ ಎಸ್.ಎಸ್.ಎಲ್.ಸಿ ಉತ್ತಮ ಅಂಕ ಪಡೆದ ಬೆಳ್ತಂಗಡಿ ವಿದ್ಯಾರ್ಥಿ...
ಬೆಳ್ತಂಗಡಿ; 2024-25ನೇ ಸಾಲಿನ ಕರ್ನಾಟಕ ರಾಜ್ಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 613 ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಬೆಳ್ತಂಗಡಿ ಸಂಜಯ ನಗರ ನಿವಾಸಿ ಅಡ್ವೋಕೇಟ್ ಶೌಕತ್ ಆಲಿ ಹಾಗೂ ಸಫೀಯಾ ದಂಪತಿಗಳ ಮಗಳಾದ...