ಮಾಲಾಡಿ ಗ್ರಾ.ಪಂ ಅಧ್ಯಕ್ಷರ ನೇತೃತ್ವದ ತಂಡದಿಂದ ಮಳೆ ಹಾನಿಯಾದ ಪ್ರದೇಶಗಳ‌ ಭೇಟಿ

ಬೆಳ್ತಂಗಡಿ; ಮಾಲಾಡಿ ಗ್ರಮಾಪಂಚಾಯತು ವ್ಯಾಪ್ತಿಯಲ್ಲಿ ಬಿರುಗಾಳಿ ಮಳೆಯಿಂದಾಗಿ ವ್ಯಾಪಕ ಹಾಮಿ ಸಂಭವಿಸಿದ್ದು ಹಾನಿಗೀಡಾದ ಪ್ರದೇಶಗಳಿಗೆ ಮಾಲಾಡಿ ಗ್ರಾ‌‌ಪಂ‌ ಅಧ್ಯಕ್ಷರ ನೇತೃತ್ವದ ತಂಡ ಭೇಟಿ ನೀಡಿ ಸಂಕಷ್ಟಕ್ಕೆ ಈಡಾದ ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಿದರು.ಗ್ರಾಮಪಂಚಾಯತು ವತಿಯಿಂದ...

ಬೆಳ್ತಂಗಡಿ : ವಿಠಲ್ ಗೌಡನ ಬಂಗ್ಲಗುಡ್ಡಕ್ಕೆ ಕರೆದುಕೊಂಡು ಬಂದ ಎಸ್.ಐ.ಟಿ

ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಎಸ್.ಐ‌.ಟಿ ಅಧಿಕಾರಿಗಳು ಸೆ.10 ರಂದು ಸಂಜೆ 4:30 ಕ್ಕೆ ಎಸ್ಪಿ ಸಿ.ಎ. ಸೈಮನ್ ನೇತೃತ್ವದಲ್ಲಿ ಸ್ಥಳಮಹಜರಿಗಾಗಿ ಸೌಜನ್ಯ ಮಾವ ವಿಠಲ್ ಗೌಡನನ್ನು ಧರ್ಮಸ್ಥಳ ಗ್ರಾಮದ ನೇತ್ರಾವತಿಯಲ್ಲಿರುವ...

ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ಧರ್ಮಸ್ಥಳ ಮುಂಡ್ರುಪ್ಪಾಡಿ ನಿವಾಸಿ ಯುವಕ ಸಾವು.

0
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ಮುಂಡ್ರುಪಾಡಿ ನಿವಾಸಿ ಮಿಥುನ್ ಕರ್ಕೇರ( 25) ದ್ವಿಚಕ್ರವಾಹನದಲ್ಲಿ ಸಂಚರಿಸುತ್ತಿರುವ ವೇಳೆ ಆಕಸ್ಮಿಕವಾಗಿ ನಿಯಂತ್ರಣ ತಪ್ಪಿ ಬೈಕ್ ಮಗುಚಿ ಬಿದ್ದು ಗಂಭೀರವಾಗಿ ಗಯಗೊಂಡು ಸಾವನ್ನಪ್ಪಿರುವ ಘಟನೆ ಜ. 16 ರಂದು...
Google search engine

ಬೆಳ್ತಂಗಡಿ : 13 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ದರೋಡೆ ಪ್ರಕರಣದ   ಆರೋಪಿ ಬಂಧನ

ಬೆಳ್ತಂಗಡಿ: ಸುಮಾರು 13 ವರ್ಷಗಳಿಂದ ಮಂಗಳೂರು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ದರೋಡೆ ಪ್ರಕರಣದ ವಾರೆಂಟ್ ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಜೈಲಿಗಟ್ಟಿದ್ದಾರೆ. ಪ್ರಕರಣ: ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...

ಬೆಳ್ತಂಗಡಿ; ತಾಲೂಕಿನಲ್ಲಿ ಮುಂದುವರಿದ ಕಾಡಾನೆ ದಾಳಿ ಆತಂಕದಲ್ಲಿ ಕೃಷಿಕರು

ಬೆಳ್ತಂಗಡಿ; ತಾಲೂಕಿನ ನಿಡ್ಲೆ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು ಕೃಷಿಕರು ಆತಂಕದಲ್ಲಿದ್ದಾರೆ.ಇಲ್ಲಿನ ನೆಡಿಲು ಎಂಬಲ್ಲಿಯ ನಾರಾಯಣಗೌಡ ರವರ ತೋಟಕ್ಕೆ ನಿಡ್ಲೆ ಮೀಸಲು ಅರಣ್ಯದಿಂದ ಕಾಡಾನೆಗಳು ಬಂದಿದೆ. ತೋಟಕ್ಕೆ ನುಗ್ಗಿ ಬಾಳೆ ತೆಂಗಿನ ಮರಗಳನ್ನು...

ಬೆಳ್ತಂಗಡಿ; ಗುರುನಾರಾಯಣ ಸ್ವಾಮಿ ಸೇವಾ ಸಂಘ ದಿಂದ ಗುರುಜಯಂತಿ

ಬೆಳ್ತಂಗಡಿ : ನಾರಾಯಣ ಗುರುಗಳ ಸಂದೇಶಗಳು ಎಂದಿಗೂ ಪ್ರಸ್ತುತವಾಗಿದ್ದು ಅದರ ಆಧಾರದ ಮೇಲೆ ನಾವು ಬೆಳೆಯಬೇಕಾಗಿದೆ.  ಬೆಳ್ತಂಗಡಿ - ಬಂಟ್ವಾಳ ಮಧ್ಯೆ ಸುಮಾರು 7 ಎಕ್ರೆ ಪ್ರದೇಶದಲ್ಲಿ ಶಿವಗಿರಿ ಶಾಖಾ ಮಠ ಸ್ಥಾಪನೆಯಾಗಲಿದೆ'...
Google search engine

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕಾಂಗ್ರೆಸ್ ಪಕ್ಷ ಕೊಡುಗೆ ಮಹತ್ತರದ್ದು.ರಕ್ಷಿತ್ ಶಿವರಾಂ

ಬೆಳ್ತಂಗಡಿ ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕಾಂಗ್ರೆಸ್ ಪಕ್ಷ ಮಹತ್ತರ ಪಾತ್ರವಹಿಸಿದ್ದು ಅದು ಅಪಾರ ಕೊಡುಗೆ ನೀಡಿದೆ..ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿ ಕೊಡುಗೆ ಶೂನ್ಯ. ಭಾರತವನ್ನು ರಕ್ಷಣೆ ಮಾಡುವ ಬದಲು ಮಾರಾಟ ಮಾಡುವ ಕೆಲಸದಲ್ಲಿ ತೊಡಗಿದ್ದಾರೆ....

ಯುಟ್ಯೂಬರ್ ಗಳಾದ ಅಭಿಷೇಕ್ ಹಾಗೂ ಮನಾಫ್ ವಿಚಾರಣೆ ಪೂರ್ಣಗೊಳಿಸಿದ ಎಸ್.ಐ.ಟಿ

ಬೆಳ್ತಂಗಡಿ; ತಲೆಬುರುಡೆ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲಾಗುತ್ತಿದ್ದ ಯುಟ್ಯೂಬರ್ ಗಳಾದ ಅಭಿಷೇಕ್ ಹಾಗೂ ಮನಾಫ್ ಅವರ ವಿಚಾರಣೆಯನ್ನು ಹಾಗೂ ಹೇಳಿಕೆ ದಾಖಲಿಸುವ ಕಾರ್ಯವನ್ನು ಎಸ್.ಐ.ಟಿ ತಂಡ ಬುಧವಾರ ಪೂರ್ಣ ಗೊಳಿಸಿದ್ದು ವಿಚಾರಣೆ ಮುಗಿಸಿ...

ಬೆಳ್ತಂಗಡಿ; ನಕಲಿ ಚಿನ್ನಾಭರಣ ಅಡಮಾನ ಇರಿಸಿ ಸಾಲಪಡೆದು ವಂಚನೆ: ಪ್ರಕರಣ ದಾಖಲು

ಬೆಳ್ತಂಗಡಿ:ನಕಲಿ ಚಿನ್ನಾಭರಣ ಅಡಮಾನ ಇರಿಸಿ ಸಾಲ ಪಡೆದು ವಂಚನೆ ನಡೆಸಿದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಅನುಗ್ರಹ ವಿವಿಧೋದ್ದೇಶ ಸಹಕಾರ ಸಂಘ ಉಜಿರೆ ಇದರ ಬೆಳ್ತಂಗಡಿ ಶಾಖೆಯ ವ್ಯವಸ್ಥಾಪಕ ಪ್ರವೀಣ್ ಕ್ಲಿಪರ್ಡ್...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಪ್ರಧಾನಿ ಹಾಗೂ ಗೃಹ ಸಚಿವರ ಫೊಟೋ ಗಳೊಂದಿಗೆ ಧಾರ್ಮಿಕ ಭಾವನೆಗೆ ದಕ್ಕೆ ತರುವ ವಾಟ್ಸಪ್...

0
ಬೆಳ್ತಂಗಡಿ: ಪ್ರಧಾನಿ ಹಾಗೂ ಕೇಂದ್ರ ಗೃಹ ಸಚಿವರ ಫೊಟೋಗಳೊಂದಿಗೆ ನಗ್ನ ಮಹಿಳೆಯ ಫೊಟೋವನ್ನು ಹಾಕಿ ಹಿಂದೂ ಧರ್ಮದ ದೇವರುಗಳ ಫೊಟೋಗಳನ್ನು ಬಿಂಬಿಸುವ ರೀತಿಯಲ್ಲಿ ಕಾರ್ಟೂನ್ ಚಿತ್ರಗಳಿರುವ ಫೊಟೋಗಳನ್ನು ಸಾಮಾಜಿಕ ಜಾಲತಾಣ ವಾಟ್ಸಪ್ ಸ್ಟೇಟಸ್...

LATEST REVIEWS

ಧರ್ಮಸ್ಥಳ ಪ್ರಕರಣ ನ್ಯಾಯಾಲಯದಲ್ಲಿ   ಚಿನ್ನಯ್ಯನ ಹೇಳಿಕೆ ದಾಖಲು

0
ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಆರೋಪಿ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯದಲ್ಲಿ BNSS 183 ಹೇಳಿಕೆ ನೀಡಲು ಸೆ.23 ರಂದು ಶಿವಮೊಗ್ಗ ಜೈಲಿನಿಂದ ಪೊಲೀಸರು ಬೆಳ್ತಂಗಡಿ ಕೋರ್ಟ್ ಗೆ ಕರೆದುಕೊಂಡು ಬಂದು ಹಾಜರುಪಡಿಸಿದ್ದಾರೆ....

ತಾಲೂಕಿನಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ದ ದ್ವೇಷದ ರಾಜಕಾರಣ; ಶ್ರೀನಿವಾಸ ರಾವ್ ಆರೋಪ

0
ಬೆಳ್ತಂಗಡಿ; ಬಿಜೆಪಿ ಕಾರ್ಯಕರ್ತರ ಮೇಲೆ ಸುಳ್ಳುಕೇಸುಗಳನ್ನು ದಾಖಲಿಸುವ ಮೂಲಕ ದೈಹಿಕ ದಾಳಿ ನಡೆಸುವ ಮೂಲಕ ಭಯದ ವಾತಾವರಣ ರೂಪಿಸುವ ಪ್ರಯತ್ನ ನಡೆಯುತ್ತಿದೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಶ್ರೀ ನಿವಾಸ ರಾವ್ ಆರೋಪಿಸಿದ್ದರೆ.ಬೆಳ್ತಂಗಡಿ...
Google search engine

LATEST ARTICLES