Home ರಾಜಕೀಯ ಸಮಾಚಾರ ನಡ; ಮಳೆಯಿಂದ ಹಾನಿಯಾದ ಮನೆಗಳಿಗೆ ರಕ್ಷಿತ್ ಶಿವರಾಂ ಭೇಟಿ

ನಡ; ಮಳೆಯಿಂದ ಹಾನಿಯಾದ ಮನೆಗಳಿಗೆ ರಕ್ಷಿತ್ ಶಿವರಾಂ ಭೇಟಿ

17
0

ಬೆಳ್ತಂಗಡಿ! ನಡ ಗ್ರಾಮದ ದೇರ್ಲಕ್ಕಿ ಬದ್ರುದ್ದೀನ್ ಅವರು ಮನೆಯು ತೀವ್ರ ಸ್ವರೂಪದ ಗಾಳಿ ಮಳೆಗೆ ಸಂಪೂರ್ಣ ಕುಸಿದಿದ್ದು ಬಿದ್ದಿದ್ದು ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸ್ಥಳಿಯ ನಡ ಕಾಂಗ್ರೆಸ್ ಗ್ರಾಮ ಸಮಿತಿಯ ಅಧ್ಯಕ್ಷರಾದ ಝಕೀರ್. ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಉಮೈರಾ ಬಾನು. ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷ ಅಝರ್. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಉಪಾಧ್ಯಕ್ಷ ನವೀನ್ ಗೌಡ ಸವಣಾಲು. ಗ್ರಾಮೀಣ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಸಮದ್ ಬಂಗಾಡಿ.ಗ್ರಾಮೀಣ ಯುವ ಕಾಂಗ್ರೆಸ್ ಕಾರ್ಯದರ್ಶಿ ಸುನಿತಾ.ರಝಾಕ್ ನಡ. ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರಾದ ಅಮೀರ್. ಪ್ರವೀಣ್ ಉಪಸಿತರಿದ್ದರು.

LEAVE A REPLY

Please enter your comment!
Please enter your name here