Home ಅಪಘಾತ ಧರ್ಮಸ್ಥಳ ಸಿಡಿಲು ಬಡಿದು ವ್ಯಕ್ತಿಗೆ ಗಾಯ

ಧರ್ಮಸ್ಥಳ ಸಿಡಿಲು ಬಡಿದು ವ್ಯಕ್ತಿಗೆ ಗಾಯ

71
0

ಬೆಳ್ತಂಗಡಿ;ತಾಲೂಕಿನಲ್ಲ ಭಾರೀ ಮಳೆ ಮುಂದುವರಿದಿದ್ದುವ ಧರ್ಮಸ್ಥಳ ಗ್ರಾಮದ ಪೂರ್ಜೆ ಬೈಲಿನಲ್ಲಿ ಸಿಡಿಲುಬಡಿದು ವ್ಯಕ್ತೊಯೊಬ್ಬ ಗಾಯಗೊಂಡ ಘಟನೆ ಸೋಮವಾರ ಬೆಳಗ್ಗೆ ಭವಿಸಿದೆ.
ಗಾಯಾಳು ಸ್ಥಳೀಯ ನಿವಾಸಿ ಶೀನ ಮಲೆಕುಡಿಯ ಎಂಬಾತನಾಗಿದ್ದಾನೆ
ಮನೆಯಲ್ಲಿ ಇದ್ದವೇಳೆ ಒಂಬತ್ತು ಗಂಟೆ ಸುಮಾರಿಗೆ ಸಿಡಿಲು ಬಡಿದಿದೆ.
ಗಾಯಾಳುವನ್ನು ಉಜಿರೆಯ ಬೆನಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಸ್ಪತ್ರೆಗೆ ಬೆಳ್ತಂಗಡಿ ತಹಶಿಲ್ದಾರ್ ಪೃಥ್ವಿ ಸಾನಿಕಮ್ ಭೇಟಿ ನೀಡಿದ್ದಾರೆ.

LEAVE A REPLY

Please enter your comment!
Please enter your name here